Webdunia - Bharat's app for daily news and videos

Install App

ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ: ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ

Webdunia
ಸೋಮವಾರ, 10 ಜುಲೈ 2017 (13:09 IST)
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
 
ಯುವಕಾಂಗ್ರೆಸ್ ಘಟಕದ ನೂರಾರು ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ ನಂತರ ಬಿಎಸ್‌ವೈ ನಿವಾಸಕ್ಕೆ ಮುತ್ತಿಗೆ ಹಾಕಿ, ಕೂಡಲೇ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ, ರೈತರ ಸಾಲ ಮನ್ನಾ ಮಾಡಿಸುವಂತೆ ಘೋಷಣೆಗಳನ್ನು ಕೂಗಿದರು.
 
ರಾಜ್ಯ ಸರಕಾರ ಸಹಕಾರಿ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿದ್ದು, ಅದರಂತೆ ಕೇಂದ್ರ ಸರಕಾರ ಕೂಡಾ ರಾಷ್ಟ್ರ್ರೀಕೃತ ಬ್ಯಾಂಕ್‌‌ಗಳಲ್ಲಿರುವ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
 
ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರಿಂದ, ಅವರ ನಿವಾಸದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments