Webdunia - Bharat's app for daily news and videos

Install App

ಸಾಲ ಮನ್ನಾ: ಸರಕಾರದಿಂದ ಮೊಸಳೆ ಕಣ್ಣೀರು-ರೈತ ಸಂಘ ಆಕ್ರೋಶ

Webdunia
ಶುಕ್ರವಾರ, 29 ಜೂನ್ 2018 (17:58 IST)
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ರಾಜಕೀಯ ಕರ್ಮಭೂಮಿಯಲ್ಲಿ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯ ಪ್ರಬಲವಾಗಿ ಕೇಳಿಬರಲಾರಂಭಿಸಿದೆ.


ರಾಜ್ಯದ ರೈತರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು ಎಂದು ರಾಮನಗರದಲ್ಲಿ ರೈತರು ಒತ್ತಾಯಿಸಿದ್ದಾರೆ. 
ರೈತರ ಸಾಲ ಮನ್ನಾ ಆಗಲೇಬೇಕು. ಸಾಲದ ಹೊರೆಯಲ್ಲಿ ಅನ್ನದಾತರು ಬಾಳಲು ಸಾಧ್ಯವಿಲ್ಲ. ಸರಕಾರಗಳು ಮೊಸಳೆ ಕಣ್ಣೀರು ಸುರಿಸುತ್ತಿವೆ ಎಂದು ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ. ರಾಮು ದೂರಿದ್ದಾರೆ. 

 
ಸಮ್ಮಿಶ್ರ ಸರಕಾರದಲ್ಲಿ ಒಳಜಗಳ ಸಾಕಷ್ಟು ಹೆಚ್ಚಾಗುತ್ತಿದೆ. ತಮ್ಮ ಒಳ ಜಗಳವನ್ನು ಬಿಟ್ಟು ರಾಜ್ಯದ ರೈತರ ಹಿತ ಕಾಯಲು ಸರಕಾರ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments