Webdunia - Bharat's app for daily news and videos

Install App

ಸಾಲ ಮನ್ನಾ: ಸರಕಾರದಿಂದ ಮೊಸಳೆ ಕಣ್ಣೀರು-ರೈತ ಸಂಘ ಆಕ್ರೋಶ

Webdunia
ಶುಕ್ರವಾರ, 29 ಜೂನ್ 2018 (17:58 IST)
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ರಾಜಕೀಯ ಕರ್ಮಭೂಮಿಯಲ್ಲಿ ರೈತರ ಸಾಲಮನ್ನಾ ಮಾಡುವಂತೆ ಒತ್ತಾಯ ಪ್ರಬಲವಾಗಿ ಕೇಳಿಬರಲಾರಂಭಿಸಿದೆ.


ರಾಜ್ಯದ ರೈತರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು ಎಂದು ರಾಮನಗರದಲ್ಲಿ ರೈತರು ಒತ್ತಾಯಿಸಿದ್ದಾರೆ. 
ರೈತರ ಸಾಲ ಮನ್ನಾ ಆಗಲೇಬೇಕು. ಸಾಲದ ಹೊರೆಯಲ್ಲಿ ಅನ್ನದಾತರು ಬಾಳಲು ಸಾಧ್ಯವಿಲ್ಲ. ಸರಕಾರಗಳು ಮೊಸಳೆ ಕಣ್ಣೀರು ಸುರಿಸುತ್ತಿವೆ ಎಂದು ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಎಂ. ರಾಮು ದೂರಿದ್ದಾರೆ. 

 
ಸಮ್ಮಿಶ್ರ ಸರಕಾರದಲ್ಲಿ ಒಳಜಗಳ ಸಾಕಷ್ಟು ಹೆಚ್ಚಾಗುತ್ತಿದೆ. ತಮ್ಮ ಒಳ ಜಗಳವನ್ನು ಬಿಟ್ಟು ರಾಜ್ಯದ ರೈತರ ಹಿತ ಕಾಯಲು ಸರಕಾರ ಮುಂದಾಗಬೇಕೆಂದು ರೈತರು ಆಗ್ರಹಿಸಿದ್ದಾರೆ. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments