Webdunia - Bharat's app for daily news and videos

Install App

ಪ್ರೀತಿಸಿ ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ಮೋಸ

Webdunia
ಶನಿವಾರ, 3 ಜೂನ್ 2023 (19:41 IST)
ಪ್ರೀತಿಸಿ ಮಧುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಪ್ರಿಯತಮೆಗೆ ಕೈ ಕೊಟ್ಟು ಪ್ರಿಯಕರ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ ,ಬಾಗೇಪಲ್ಲಿ ತಾಲ್ಲೂಕಿನ ಜಂಗಾಲಹಳ್ಳಿ ಗ್ರಾಮದ ಅಂಜಲಿ ಗುಡಿಬಂಡೆ ತಾಲ್ಲೂಕಿನ ರಾಮೋಜಿಪಲ್ಲಿಯಲ್ಲಿರುವ ಸಂಭಂದಿಕರ ಮನೆಗೆ  ಜಾತ್ರೆಗೆ ಅಂತ  ಹೋಗಿದ್ದಳು ಅದೇ ಗ್ರಾಮದ  ನಿವಾಸಿ ವಿನೋದ  ಎಂಬ  ಯುವಕ ಪರಿಚಯವಾಗಿದ್ದ , ಪರಿಚರ  ಸ್ನೇಹವಾಗಿ  ಸ್ನೇಹ ಪ್ರೀತಿಯಾಗಿ ,ಪ್ರೀತಿ  ಸಲುಗೆಯಾಗಿ  ಬದಲಾಗಿ ,ಪೋಷಕರಿಗೆ ಗೊತ್ತಿಲ್ಲದೆ ಇಬ್ಬರು ಮೊಬೈಲ್ ನಲ್ಲಿ ಪಿಸುಪಿಸು ಮಾತನಾಡ್ತಿದ್ರು,ಕೆಲವು ದಿನಗಳು ಕಳೆದ ಬಳಿಕ ಒಂದು ದಿನ ಪ್ರಿಯತಮೆ ಗ್ರಾಮವಾದ ಜಂಗಾಲಹಳ್ಳಿ ಕೆರೆಯಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ,ವಿಚಾರ ತಿಳಿದ ಇಬ್ಬರ ಪೋಷಕರು ಪ್ರೇಮಿಗಳಿಬ್ಬರಿಗೂ ವಿವಾಹ ಮಾಡೋದಾಗಿ ಪಂಚಾಯ್ತಿಯಲ್ಲಿ ತೀರ್ಮಾನಿಸಿದ್ರಂತೆ, ಆದ್ರೆ ಯುಕನ ಪೋಷಕರು ಉಲ್ಟಾ ಹೊಡೆದಿದ್ದು ವಿವಾಹ ಮಾಡಲು ನಿರಾಕರಸಿ ಮೊಬೈಲ್ ಸ್ವಿಚ್ ಆಪ್ ಮಾಡಿದ್ರಂತೆ ಇದ್ರಿಂದ ಬೇಸತ್ತ ಪ್ರಿಯತಮೆ ತನ್ನ  ಪ್ರಿಯಕರ ಮೇಲೆ  ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾಳೆ ಆರೋಪಿಗೆ ಪ್ರೋತ್ಸಾಹ ನೀಡಿದ್ದ ಆರು ಜನ ಮೇಲೆ ದೂರು ದಾಖಲಿಸಿ ನ್ಯಾಯ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾಳೆ ,ಇನ್ನು ದೂರು ದಾಖಲಿಸಿಕೊಂಡ ಪೊಲೀಸರು ಪ್ರಿಯತಮನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

ಮುಂದಿನ ಸುದ್ದಿ