Webdunia - Bharat's app for daily news and videos

Install App

ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ

Webdunia
ಬುಧವಾರ, 20 ಸೆಪ್ಟಂಬರ್ 2023 (16:44 IST)
ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕದ ಮುಂದಿನ ಹೆಜ್ಜೆ ಕುರಿತು ತೀರ್ಮಾನಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಸಭೆ ನಡೆಸಿದ್ರು. ಸರ್ವಪಕ್ಷಗಳ ನಾಯಕರು, ಕೇಂದ್ರ ಸಚಿವರು, ಸಂಸದರು, ಕಾವೇರಿ ಜಲಾನಯನ ಪ್ರದೇಶಗಳ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ರು. ಸಭೆಯಲ್ಲಿ ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಎಲ್ಲರೂ ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments