Webdunia - Bharat's app for daily news and videos

Install App

ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿಳಿಂದ ಸಾಮೂಹಿಕ ರಜೆಗೆ ನಿರ್ಧಾರ

Webdunia
ಶನಿವಾರ, 1 ಜುಲೈ 2023 (14:33 IST)
ಆಂಬುಲೆನ್ಸ್ ಸಿಬ್ಬಂದಿಳು ನಾಲ್ಕು ತಿಂಗಳ ವೇತನ ಸಿಗದ ಹಿನ್ನೆಲೆ ಸಮೂಹಿಕ ರಜೆಗೆ ನಿರ್ಧಾರ ಮಾಡಿದ್ದಾರೆ.ವೇತನ ದೊರೆಯದ ಕಾರಣ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಸಾಮೂಹಿಕ ರಜೆ ತೆಗೆದುಕೊಳ್ಳಲು ಸಿಬ್ಬಂದಿಗಳು ನಿರ್ಧಾರ ಮಾಡಿದ್ದು,ಮಾರ್ಚ್, ಏಪ್ರಿಲ್, ಮೇ, ಜೂನ್ ತಿಂಗಳ ವೇತನ ಬಾಕಿ ಇದೆ.ಮೂರು ವರ್ಷಗಳಿಂದ ಬಾಕಿ ಇರುವ ಅರಿಯರ್ಸ್ (2020,2021,22)ಕೂಡಲೇ ಪಾವತಿ ಮಾಡುವಂತೆ ಅರೋಗ್ಯ ಇಲಾಖೆಗೆ ಮನವಿ ಮಾಡಿದ್ದಾರೆ.ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿದ್ದು,ದಿನಾಂಕ 07 ರ ಒಳಗೆ ವೇತನ ನೀಡದಿದ್ದಲ್ಲಿ ಸಾಮೂಹಿಕ ರಜೆ ಘೋಷಣೆ ನೌಕರರು ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments