Webdunia - Bharat's app for daily news and videos

Install App

ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ

Webdunia
ಭಾನುವಾರ, 31 ಮೇ 2020 (10:24 IST)
Normal 0 false false false EN-US X-NONE X-NONE

ಬೆಂಗಳೂರು : ಜೂನ್ 8 ರಿಂದ ಧಾರ್ಮಿಕ ಸ್ಥಳ, ಮಾಲ್ ಗಳು ಓಪನ್ ಹಿನ್ನಲೆಯಲ್ಲಿ ಕಟ್ಟಿನಿಟ್ಟಿನ ಕ್ರಮ ಜಾರಿ ಮಾಡುವುದಕ್ಕೆ ಬಿಬಿಎಂಪಿ ಪ್ಲ್ಯಾನ್ ಮಾಡಿದೆ.

 

ಸಾಮಾಜಿಕ ಅಂತರಕಾಯ್ದುಕೊಂಡು ವ್ಯಾಪಾರ ವಹಿವಾಟು, ವ್ಯಾಪಾರದ ವೇಳೆ ಹ್ಯಾಂಡ್ ಸ್ಯಾನಿಟೈಸರ್  ಬಳಸುತ್ತಿದ್ದೀರಾ? ಮಾಸ್ಕ್ ಹಾಕಿಕೊಂಡಿದ್ದೀರಾ ಎಂಬುದರ ಬಗ್ಗೆ ಪರಿಶೀಲನೆ ಮಾಡಲು ಬಿಬಿಎಂಪಿ ಮಾರ್ಷಲ್ ಗಳು, ಆರೋಗ್ಯ ಅಧಿಕಾರಿಗಳು, ಬಿಬಿಎಂಪಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ನಿಯಮಗಳನ್ನು ಪಾಲಿಸದಿದ್ರೆ, ಬಿಬಿಎಂಪಿ ಆದೇಶ ಪಾಲನೆ ಮಾಡದ ವ್ಯಾಪಾರಿಗಳ ಮೇಲೆ   ಎಪಿಡೆಮಿಕ್ ಆ್ಯಕ್ಟ್ ನಡಿ ಕ್ರಮ ಕೈಗೊಳ್ಳು ನಿರ್ಧಾರ ಮಾಡಿದೆ.

 

ಹಾಗೇ ಜೂನ್ 8 ರಿಂದ ಹೋಟೆಲ್ ನಲ್ಲಿ ಸರ್ವಿಸ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಹೋಟೆಲ್ ನಲ್ಲಿ ಊಟ, ಉಪಹಾರ ಸೇವನೆಗೆ ಸಮಯ ನಿಗದಿ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments