Select Your Language

Notifications

webdunia
webdunia
webdunia
webdunia

ಜೊತೆ ಇರುವವರ ಬಗ್ಗೆಯೂ ನೋಡ್ಕೊಂಡು ನಿರ್ಧಾರ : ಸುಮಲತಾ

ಸುಮಲತಾ
ಬೆಂಗಳೂರು , ಶನಿವಾರ, 4 ಮಾರ್ಚ್ 2023 (14:46 IST)
ಬೆಂಗಳೂರು : ನನ್ನ ಲಾಭ ನಷ್ಟ ನೋಡಿ ನಿರ್ಧಾರ ಮಾಡಲ್ಲ. ನನ್ನ ಜತೆ ಇರುವವರ ಬಗ್ಗೆಯೂ ನೋಡಿಕೊಂಡೇ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
 
ಇಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದರು. ಈ ವೇಳೆ ಬಿಜೆಪಿ ಸೇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಸಂಸದೆ ಸ್ಪಷ್ಟನೆ ಕೊಟ್ಟರು. ಇವತ್ತು ಮಂಡ್ಯದಿಂದ ಹಲವರು ಬಂದಿದ್ದಾರೆ.

ಎಲ್ಲರ ಜತೆ ಚರ್ಚೆ ಮಾಡುತ್ತೇನೆ. ನಾನು ಯಾವುದೇ ತೀರ್ಮಾನ ಇನ್ನೂ ಮಾಡಿಲ್ಲ. ಇನ್ನೂ ಹಲವರ ಜೊತೆ, ವರಿಷ್ಠರ ಜತೆ ಚರ್ಚೆ ಮಾಡಬೇಕು ಎಂದರು. 

 

Share this Story:

Follow Webdunia kannada

ಮುಂದಿನ ಸುದ್ದಿ

ತೆರೆದ ವಾಹನದಲ್ಲಿ ಎಚ್‌ಡಿಡಿ 100 ಕಿ.ಮೀ. ರೋಡ್ ಶೋ