ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರನ್ನು ಸೇರಿಸಲು ನಿರ್ಧಾರ

Webdunia
ಸೋಮವಾರ, 17 ಅಕ್ಟೋಬರ್ 2022 (12:33 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಮಂದಿಯನ್ನು ಸೇರಿಸಲು ಕರ್ನಾಟಕ ಬಿಜೆಪಿ ನಿರ್ಧಾರ ತೆಗೆದುಕೊಂಡಿದೆ.

ನವೆಂಬರ್ 10 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ 108 ಅಡಿ ಎತ್ತರದ ಕೇಂಪೇಗೌಡರ ಪ್ರತಿಮೆಯನ್ನು ಮತ್ತು ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. 

ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯಾಧಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬೆಂಗಳೂರಿನ ಶಾಸಕರ ಜೊತೆ ಪೂರ್ವಭಾವಿ ಸಿದ್ಧತೆಗಾಗಿ ಸಭೆ ನಡೆಸಲಾಯಿತು.

ಬೆಂಗಳೂರು ನಗರದಿಂದ 1 ಲಕ್ಷ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 50 ಸಾವಿರ, ಚಿಕ್ಕಬಳ್ಳಾಪುರ ಹಾಗೂ ತುಮಕೂರಿನಿಂದ ತಲಾ 25 ಸಾವಿರ ಜನ ಸೇರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments