Webdunia - Bharat's app for daily news and videos

Install App

ರಾಮನಗರ ಜಿಲ್ಲೆಯನ್ನು ಪುನಃ ಬೆಂಗಳೂರಿಗೆ ಸೇರಿಸಲು ನಿರ್ಧಾರ-DCM

Webdunia
ಬುಧವಾರ, 25 ಅಕ್ಟೋಬರ್ 2023 (11:20 IST)
ಈ ಹಿಂದೆ ಯಾರೋ ಒಬ್ಬರು ತಮ್ಮ ವೈಯಕ್ತಿಕ ಕಾರಣಕ್ಕೆ ಹಾಗೂ ರಾಜಕೀಯವಾಗಿ ಹೆಸರು ಮಾಡಿಕೊಳ್ಳಬೇಕು ಎಂದು ರಾಮನಗರ ಜಿಲ್ಲೆಯನ್ನು ಮಾಡಿದ್ದಾರೆ.

ಬೆಂಗಳೂರು ಅಷ್ಟೇ. ಇನ್ಮುಂದೆ ರಾಮನಗರ ಜಿಲ್ಲೆ ಇರೋದಿಲ್ಲ. ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಯಾರೋ ಹೆಸರು ಮಾಡಿಕೊಳ್ಳಬೇಕು ಅಂತ ರಾಮನಗರ ಜಿಲ್ಲೆ ಮಾಡಿದ್ದರು.

ಈಗ ಪುನಃ ಬೆಂಗಳೂರು ಜಿಲ್ಲೆಯಾಗಿ ಮರು ನಾಮಕರಣ ಮಾಡ್ತೀನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments