ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈಗೆ ಶಿಫ್ಟ್ ಮಾಡಲು ನಿರ್ಧಾರ

Webdunia
ಶುಕ್ರವಾರ, 7 ಡಿಸೆಂಬರ್ 2018 (09:40 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಪದೇ ಪದೇ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಇದೀಗ ಅವರನ್ನು ಚೆನ್ನೈನ ಪ್ರತಿಷ್ಠಿತ ರೇಲಾ ಇನ್‌ಸ್ಟಿಟ್ಯೂಟ್‌ ಆಯಂಡ್ ಮೆಡಿಕಲ್ ಸೆಂಟರ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.


ಚೆನ್ನೈನ ಡಾ.ಎಲ್.ಎನ್.ಕುಮಾರ್ ಅವರು ವಿಶ್ವದಲ್ಲಿಯೇ ಅತ್ಯುತ್ತಮ ತಜ್ಞ ವೈದ್ಯರಾಗಿದ್ದು, ಅವರ ಬಳಿ ಶ್ರೀಗಳಿಗೆ ಚಿಕಿತ್ಸೆ ಕೊಡಿಸಲು ತಿರ್ಮಾನಿಸಿದ್ದಾರೆ. ಆದ ಕಾರಣ ಇಂದು ಶ್ರೀಗಳನ್ನು ಚನ್ನೈಗೆ ಕರೆದುಕೊಂಡ ಹೋಗಲು ನಿರ್ಧರಿಸಲಾಗಿದೆ.
ಇಂದು ಮಧ್ಯಾಹ್ನ ಅಥವಾ ಸಂಜೆಯೊಳಗೆ ಶ್ರೀಗಳನ್ನು ರಸ್ತೆ ಅಥಾವ ಹೆಲಿಕಾಪ್ಟರ‍್ ಮೂಲಕ ಚಿಕಿತ್ಸೆಗಾಗಿ ಚೆನ್ನೈಗೆ ಕರೆದುಕೊಂಡು ಹೋಗಲಾಗುವುದು ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments