Webdunia - Bharat's app for daily news and videos

Install App

ಹೆಚ್ಡಿಡಿ ಕೈ ಬಲಪಡಿಸಲು ನಿರ್ಧಾರ

Webdunia
ಭಾನುವಾರ, 24 ಮಾರ್ಚ್ 2019 (20:52 IST)
ಡಿಸಿಎಂ ನೇತೃತ್ವದಲ್ಲಿ ಮೈತ್ರಿ ಸಭೆ ನಡೆದಿದ್ದು, ಮಾಜಿ ಪ್ರಧಾನಿ ಕೈ ಬಲಪಡಿಸಲು ಸಭೆಯಲ್ಲಿ ಒಮ್ಮತದ ನಿರ್ಣಯಕ್ಕೆ ಬರಲಾಗಿದೆ.

ತುಮಕೂರಿನ ಮಾಜಿ ಶಾಸಕ ರಪೀಕ್ ಅಹಮದ್ ಮನೆಯಲ್ಲಿ ಸಭೆ ನಡೆದಿದ್ದು, ಡಿಸಿಎಂ ಪರಮೇಶ್ವರ್,  ಜೆಡಿಎಸ್ ನ  ಸಚಿವ ಶ್ರೀನಿವಾಸ್, ಮಾಜಿ ಸಚಿವ ಟಿ.ಬಿ.ಜಯಚಂದ್ರ. ಮಾಜಿ ಶಾಸಕರಾದ ಶಪೀಅಹಮದ್ ಮತ್ತಿತರ ಮುಖಂಡರು ಭಾಗಿಯಾಗಿದ್ದರು.
ಖಾಸಗಿ ಹೋಟಲ್ ಬಳಿಕ ಮನೆಗೆ ಸಭೆ ಶಿಫ್ಟ್ ಆಯಿತು. ಅಲ್ಲಿ ಮನೆಗೆ ಕಾರ್ಯಕರ್ತರಿಗೆ ನೋ ಎಂಟ್ರಿ ಇತ್ತು.

ತುಮಕೂರಿನಲ್ಲಿ ನಾಳೆ ದೇವೇಗೌಡರು ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಲಾಯಿತು. ಮೈತ್ರಿ ಪಕ್ಷದ ನಾಯಕರು ಒಗ್ಗಟ್ಟು ಪ್ರದರ್ಶಿಸಲು ತೀರ್ಮಾನ  ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments