Select Your Language

Notifications

webdunia
webdunia
webdunia
webdunia

ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಣಯ..!

Decisions will be taken on national and state issues in the executive committee meeting
bangalore , ಬುಧವಾರ, 26 ಅಕ್ಟೋಬರ್ 2022 (20:13 IST)
ನಾಳೆ ನಾಡಿದ್ದು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ.13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ.ಜೆಡಿಎಸ್ ಕಾರ್ಯಕಾರಿ ಸಮಿತಿಗೆ ರಾಷ್ಟ್ರೀಯ ಅಧ್ಯಕ್ಷರು ನೇಮಕವಾಗಲಿದ್ದಾರೆ.
 
ಇದೇ 27ಹಾಗೂ 28 ರಂದು ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು.ನವಂಬರ್ 1 ರಂದು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಅಭಿಷೇಕದ ಮೊದಲ ಸಭೆ ಸಮಾರಂಭ .ನಾಳೆ ವರ್ಷದ ವರ್ಷದ ಮೊದಲ ಕಾರ್ಯಕ್ರಮ, ಮೊದಲ ಕಾರ್ಯಕ್ರಮ.1ನೇ ತಾರೀಖು ಮುಳಬಾಗಿಲಿನಲ್ಲಿ ರೈತರ ನಡೆಯಲಿದೆ.126 ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ ಚಾಮುಂಡೇಶ್ವರಿ ಸನ್ನಿಧಿಗೆ ಅಭ್ಯರ್ಥಿಗಳನ್ನು ಭೇಟಿ ನೀಡಿದ್ರು.ನವೆಂಬರ್ 1 ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.ಪಂಚಾರತ್ನ ಕಾರ್ಯಕ್ರಮಗಳು ನಾಡಿಗೆ ಪೂರಕ ಎಂದು ಮನವರಿಕೆ ಮಾಡಿಕೊಡಲಾಗುವುದು.ಪಂಚರತ್ನ ಕಾರ್ಯಕ್ರಮದಲ್ಲಿ ನಾನು ಈ ಬಾರಿಯ ಅಧಿವೇಶನದಲ್ಲಿ ಭಾಗವಹಿಸುವುದು ಅನುಮಾನ , ಎಲ್ಲರೂ ಬರ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಸಕ್ತ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ ಎಚ್ ಡಿ ಕುಮಾರಸ್ವಾಮಿ ಮತ್ತು ಜಿಟಿ ದೇವೇಗೌಡ