Webdunia - Bharat's app for daily news and videos

Install App

ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಣಯ..!

Webdunia
ಬುಧವಾರ, 26 ಅಕ್ಟೋಬರ್ 2022 (20:13 IST)
ನಾಳೆ ನಾಡಿದ್ದು ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ.13 ರಾಜ್ಯಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಮಿಸಲಿದ್ದಾರೆ.ಜೆಡಿಎಸ್ ಕಾರ್ಯಕಾರಿ ಸಮಿತಿಗೆ ರಾಷ್ಟ್ರೀಯ ಅಧ್ಯಕ್ಷರು ನೇಮಕವಾಗಲಿದ್ದಾರೆ.
 
ಇದೇ 27ಹಾಗೂ 28 ರಂದು ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು.ನವಂಬರ್ 1 ರಂದು ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಅಭಿಷೇಕದ ಮೊದಲ ಸಭೆ ಸಮಾರಂಭ .ನಾಳೆ ವರ್ಷದ ವರ್ಷದ ಮೊದಲ ಕಾರ್ಯಕ್ರಮ, ಮೊದಲ ಕಾರ್ಯಕ್ರಮ.1ನೇ ತಾರೀಖು ಮುಳಬಾಗಿಲಿನಲ್ಲಿ ರೈತರ ನಡೆಯಲಿದೆ.126 ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ ಚಾಮುಂಡೇಶ್ವರಿ ಸನ್ನಿಧಿಗೆ ಅಭ್ಯರ್ಥಿಗಳನ್ನು ಭೇಟಿ ನೀಡಿದ್ರು.ನವೆಂಬರ್ 1 ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.ಪಂಚಾರತ್ನ ಕಾರ್ಯಕ್ರಮಗಳು ನಾಡಿಗೆ ಪೂರಕ ಎಂದು ಮನವರಿಕೆ ಮಾಡಿಕೊಡಲಾಗುವುದು.ಪಂಚರತ್ನ ಕಾರ್ಯಕ್ರಮದಲ್ಲಿ ನಾನು ಈ ಬಾರಿಯ ಅಧಿವೇಶನದಲ್ಲಿ ಭಾಗವಹಿಸುವುದು ಅನುಮಾನ , ಎಲ್ಲರೂ ಬರ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments