ಕಾಂಗ್ರೆಸ್‍ನಿಂದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ

Webdunia
ಮಂಗಳವಾರ, 2 ಮೇ 2023 (11:31 IST)
ಬೆಂಗಳೂರು : ಎಸ್ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರುಸ್ಥಾಪನೆ, ಲಿಂಗಾಯತ,ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ. 50ರಿಂದ 75ರವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
 
ಇದರ ಜೊತೆಗೆ ಭಜರಂಗ ದಳವನ್ನು ನಿಷೇಧಿಸುತ್ತೇವೆ ಎಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಸೇರಿ ಹಲವರು ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು: ಬಿ.ವೈ. ವಿಜಯೇಂದ್ರ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪ್ರಧಾನಿ ಮೋದಿಯ ಪೋಸ್ಟ್ ತಡೆಹಿಡಿದ ಫೇಸ್ ಬುಕ್: ವಿವಾದದ ಬಳಿಕ ಮೆಟಾ ಹೇಳಿದ ನೆಪ ಏನು ಗೊತ್ತಾ

ಅಭಿಜಿತ್ ದಿಪ್ಕೆ ಮಹಾವಿಷ್ಣುವಿನ ಅವತಾರ ಎಂದಿದ್ದರೇ ಉದ್ಧವ್ ಠಾಕ್ರೆ: ನಿಜಾಂಶ ಇಲ್ಲಿದೆ Video

Video: ಪ್ರಿಯಕರನ ಜೊತೆ ಮಗಳನ್ನು ಮದುವೆ ಮಂಟಪದಲ್ಲೇ ಸೆರೆಹಿಡಿದ ತಂದೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ಮುಂದಿನ ಸುದ್ದಿ
Show comments