Webdunia - Bharat's app for daily news and videos

Install App

ಕಾಂಗ್ರೆಸ್‍ನಿಂದ 5ನೇ ಗ್ಯಾರಂಟಿ ಘೋಷಣೆ

Webdunia
ಶುಕ್ರವಾರ, 28 ಏಪ್ರಿಲ್ 2023 (07:06 IST)
ಮಂಗಳೂರು : ಕಾಂಗ್ರೆಸ್ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಉಚಿತ ಪ್ರಯಾಣದ ವ್ಯವಸ್ಥೆ ಮಾಡುವುದಾಗಿ ಘೋಷಿಸಿದೆ.
 
ಚುನಾವಣೆಗೆ ಮೊದಲು ಕಾಂಗ್ರೆಸ್ನ ಹಿರಿಯ ನಾಯಕರನ್ನು ಭೇಟಿ ಆದೆವು. ಅಲ್ಲಿ ನಾವು ರಾಜ್ಯದ ಜನರಿಗೆ ಏನು ಕೊಡಬಹುದು ಅಂತ ಕೇಳಿದೆ. ಮಹಿಳೆಯರು, ಕಾರ್ಮಿಕರು, ಕೃಷಿಕರಲ್ಲೂ ನಾವು ಅದನ್ನು ಕೇಳಿದೆವು. ನಮ್ಮ ಪ್ರಶ್ನೆಗೆ ನೀವು 4 ಉತ್ತರ ಕೊಟ್ರಿ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರು ಗೃಹ ಲಕ್ಷ್ಮಿ ಭರವಸೆ ಕಾಂಗ್ರೆಸ್ ಪಕ್ಷ ನೀಡಿದೆ ಎಂದರು.

ಪ್ರತೀ ಕುಟುಂಬದ ಮಹಿಳೆಗೆ ತಿಂಗಳಿಗೆ ಎರಡು ಸಾವಿರ ರೂ., ಗೃಹಜ್ಯೋತಿ ಮೂಲಕ 200 ಯುನಿಟ್ ವಿದ್ಯುತ್ ಉಚಿತ, 10 ಕೆ.ಜಿ ಉಚಿತ ಪಡಿತರ ಅಕ್ಕಿ, ಪದವೀಧರರಿಗೆ 1500 ರೂ. ನೀಡುವ ಭರವಸೆ ನೀಡಿದೆ. ರಾಜ್ಯದಲ್ಲಿ ಹಣಕ್ಕೆ ಏನೂ ಕೊರತೆ ಇಲ್ಲ, ಈ ಕೆಲಸವನ್ನು ಪ್ರಾಮಾಣಿಕ ಸರ್ಕಾರ ಮಾಡಲಿದೆ. ಮೊದಲ ಕ್ಯಾಬಿನೆಟ್ನಲ್ಲೇ ಇದು ಜಾರಿ ಮಾಡಲು ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments