Webdunia - Bharat's app for daily news and videos

Install App

ಕಾಂಗ್ರೆಸ್ ಮೂರನೇ ಗ್ಯಾರೆಂಟಿ ಘೋಷಣೆ

Webdunia
ಶುಕ್ರವಾರ, 24 ಫೆಬ್ರವರಿ 2023 (19:35 IST)
ಕಾಂಗ್ರೆಸ್ ಮೂರನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ಬಿಪಿಎಲ್ ಕಾರ್ಡ್ ನಲ್ಲಿ ಇರುವವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಘೋಷಣೆ ಮಾಡಿದ್ರು.ಈ ಬಗ್ಗೆ ಕೆಪಿಸಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಜನರ ಹಸಿವು ನೀಗಿಸಲು ಪ್ರತಿ ತಿಂಗಳು ಬಿಪಿಎಲ್ ಕಾರ್ಡ ಹೊಂದಿರುವ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೋಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.ಇನ್ನೂ ಸಿದ್ದರಾಮಯ್ಯ, ಎಂ ಬಿ ಪಾಟೀಲ್ ಮಾತನಾಡಿ ನಾವು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಜನ ನೀವು ಅಧಿಕಾರಕ್ಕೆ ಬಂದಾಗ ಇದನ್ನ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ನಾವು ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿದ್ದೇವೆ. ಹಸಿದವರಿಗೆ ಹೊಟ್ಟೆ ತುಂಬ ಊಟ ನೀಡಬೇಕೆಂಬ ತೀರ್ಮಾನ ಕೈಗೊಂಡು ಈ ನಿರ್ಧಾರ ಮಾಡಿದ್ದೇವೆ' ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments