Webdunia - Bharat's app for daily news and videos

Install App

ಕಾಂಗ್ರೆಸ್ ಮೂರನೇ ಗ್ಯಾರೆಂಟಿ ಘೋಷಣೆ

Webdunia
ಶುಕ್ರವಾರ, 24 ಫೆಬ್ರವರಿ 2023 (19:35 IST)
ಕಾಂಗ್ರೆಸ್ ಮೂರನೇ ಗ್ಯಾರಂಟಿ ಘೋಷಣೆ ಮಾಡಿದ್ದು, ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ಬಿಪಿಎಲ್ ಕಾರ್ಡ್ ನಲ್ಲಿ ಇರುವವರಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುವುದು ಎಂದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಘೋಷಣೆ ಮಾಡಿದ್ರು.ಈ ಬಗ್ಗೆ ಕೆಪಿಸಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಜನರ ಹಸಿವು ನೀಗಿಸಲು ಪ್ರತಿ ತಿಂಗಳು ಬಿಪಿಎಲ್ ಕಾರ್ಡ ಹೊಂದಿರುವ ಕುಟುಂಬಕ್ಕೆ 10 ಕೆಜಿ ಅಕ್ಕಿ ಕೋಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.ಇನ್ನೂ ಸಿದ್ದರಾಮಯ್ಯ, ಎಂ ಬಿ ಪಾಟೀಲ್ ಮಾತನಾಡಿ ನಾವು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಜನ ನೀವು ಅಧಿಕಾರಕ್ಕೆ ಬಂದಾಗ ಇದನ್ನ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ನಾವು ನಮ್ಮ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿದ್ದೇವೆ. ಹಸಿದವರಿಗೆ ಹೊಟ್ಟೆ ತುಂಬ ಊಟ ನೀಡಬೇಕೆಂಬ ತೀರ್ಮಾನ ಕೈಗೊಂಡು ಈ ನಿರ್ಧಾರ ಮಾಡಿದ್ದೇವೆ' ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments