Webdunia - Bharat's app for daily news and videos

Install App

ಶಾಲೆಗಳಿಗೆ ಮೂರು ವಾರ ರಜೆ ಘೋಷಣೆ

Webdunia
ಭಾನುವಾರ, 11 ಅಕ್ಟೋಬರ್ 2020 (21:42 IST)
ರಾಜ್ಯ ಸರಕಾರ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಡೆಡ್ಲಿ ಕೊರೊನಾ ಕೆಲವೆಡೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಳ್ಳುತ್ತಿದೆ.

ಈ ನಡುವೆ ಅಕ್ಟೋಬರ್ 12 ರಿಂದ 30 ರ ತನಕ ಶಾಲೆಗಳಿಗೆ ರಾಜ್ಯ ಸರಕಾರ ಮಧ್ಯಂತರ ರಜೆ ಘೋಷಣೆ ಮಾಡಿದೆ.

 ಈಗಾಗಲೇ ಚಾಲ್ತಿಯಲ್ಲಿರುವ ವಿದ್ಯಾಗಮನ ಯೋಜನೆಯನ್ನೂ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದಾರೆ.  

ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರೂ ರಜೆ ಘೋಷಣೆ ಮಾಡುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments