Webdunia - Bharat's app for daily news and videos

Install App

ಶಿವಕುಮಾರ ಶ್ರೀಗಳಿಗೆ ಮರಣೋತ್ತರ ಭಾರತರತ್ನ ಘೋಷಿಸಿ

geetha
ಶನಿವಾರ, 3 ಫೆಬ್ರವರಿ 2024 (17:18 IST)
ಬೆಂಗಳೂರು :ಬಾಗೂರು ಚನ್ನಕೇಶವ ದೇವಸ್ಥಾನದೊಳಗೆ ಈಶ್ವರಾನಂದ ಸ್ವಾಮೀಜಿ ಅವರನ್ನು ಬಿಟ್ಟಿಲ್ಲ ಎಂಬ ವಿಷಯಕ್ಕೆ ಪ್ರತಿಕ್ರಿಯೆ ನೀಡಿ ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು ಎಂದು ನುಡಿದ ಸಿಎಂ ಸಿದ್ದರಾಮಯ್ಯ, ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದರು.
 
ಅಡ್ವಾಣಿಯವರಿಗೆ ಭಾರತ ರತ್ನ ದೊರೆತಿರುವ ಬಗ್ಗೆ ಮಾತನಾಡಿ ಕೊಡಲಿ, ಬೇಡ ಎಂದು ನಾವು ಹೇಳಿಲ್ಲ. ನಾನು ತುಮಕೂರು ಸಿದ್ಧಗಂಗಸ್ವಾಮಿಗಳಿಗೆ ಕೊಡಬೇಕು ಎಂದು ತಿಳಿಸಿ ಪತ್ರ ಬರೆದಿದ್ದೆ ಎಂದು ಸಿಎಂ ಸಿದ್ದರಾಮಯ್ಯ  ಈ ಕುರಿತು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments