Webdunia - Bharat's app for daily news and videos

Install App

ದೇಶದಲ್ಲಿ ಮೊದಲ ಬಾರಿಗೆ ಕೊರೊನಾ ಪ್ರಕರಣದಲ್ಲಿ ಇಳಿಕೆ

Webdunia
ಶುಕ್ರವಾರ, 9 ಅಕ್ಟೋಬರ್ 2020 (10:21 IST)
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಕೊರೊನಾ ಪ್ರಕರಣದಲ್ಲಿ ಇಳಿಕೆ ಕಂಡುಬಂದಿದೆ. ಹಾಗಾದ್ರೆ ದೇಶದಲ್ಲಿ ಕಂಟ್ರೋಲ್ ಗೆ ಬರ್ತಿದೆಯಾ ಕೊರೊನಾ ಎಂಬ ಆಶಯ ವ್ಯಕ್ತವಾಗಿದೆ.

3 ವಾರದಿಂದ ಸೋಂಕು  ಪ್ರಕರಣ ಇಳಿಯುತ್ತಿದ್ದು, ನಿತ್ಯ 94 ಸಾವಿರವಿದ್ದ ಕೊರೊನಾ ಕೇಸ್ ಈಗ 75ಸಾವಿರಕ್ಕೀಳಿದಿದೆ. 7 ತಿಂಗಳ ಬಳಿಕ ವೈರಸ್ ಅಬ್ಬರ ಇಳಿಮುಖವಾಗಿದೆ. ಮೊದಲ ಕೊರೊನಾ ಅಲೆ ಇಳಿಕೆ ಎಂದು ತಜ್ಞರು ತಿಳಿಸಿದ್ದಾರೆ.

ಆದರೆ ಹಾಗಂತ ನಿರ್ಲಕ್ಷಿಸುವ ಹಾಗಿಲ್ಲ. ಒಂದು ವೇಳೆ ನಿರ್ಲಕ್ಷಿಸಿದರೆ ಮತ್ತೆ ಸೋಂಕು ಹೆಚ್ಚುವ ಸಾಧ್ಯತೆ ಇದೆ. ಮುಂದೆ ಹಬ್ಬಹರಿದಿನಗಳು ಬರುವ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸುವಂತೆ ತಜ್ಞರ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments