Webdunia - Bharat's app for daily news and videos

Install App

ಕೊಳೆತ ಸ್ಥಿತಿಯಲ್ಲಿ ಚಿರತೆ ಶವ ಪತ್ತೆ!

Webdunia
ಮಂಗಳವಾರ, 5 ಸೆಪ್ಟಂಬರ್ 2023 (15:29 IST)
ಕೊಳೆತ ಸ್ಥಿತಿಯಲ್ಲಿ ಚಿರತೆ ಶವ ಪತ್ತೆಯಾಗಿರುವ ಘಟನೆ ಬೀದರ್ ತಾಲೂಕಿನ ಭಾವಗಿ ಗ್ರಾಮದ ಸರಹದ್ದಿನಲ್ಲಿ ನಡೆದಿದೆ. ಕಾರಂಜಾ ಹಿನ್ನೀರಿನಲ್ಲಿ ನಿನ್ನೆ ಸಾಯಂಕಾಲ ಮೀನುಗಾರರಿಗೆ ಚಿರತೆ ಶವ ಕಾಣಿಸಿಕೊಂಡಿದ್ದು, ಸುಮಾರು 5 ರಿಂದ 6 ದಿನಗಳ ಹಿಂದೆ ಚಿರತೆ ಮೃತಪಟ್ಟಿರುವ ಶಂಕೆ ಉಂಟಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆಗೆ ಚಿರತೆ ಶವ ರವಾನಿಸಲಾಗಿದೆ. ಇನ್ನೂ, ಸ್ಥಳಕ್ಕೆ ಖುದ್ದು ಡಿಎಫ್‌ಓ ವಾನತಿ ಎಮ್.ಎಮ್. ಹಾಗು ಅರಣ್ಯಾಧಿಕಾರಿಗಳ ಮೀನುಗಾರರ ಬಳಿ ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments