Webdunia - Bharat's app for daily news and videos

Install App

ಎಣ್ಣೆ ಮೇಲಿನ ಸೆಸ್ ಇಳಿಕೆ

Webdunia
ಸೋಮವಾರ, 2 ಮೇ 2022 (20:59 IST)
ಭಾರತದಲ್ಲಿ ಬಳಸುವ ಖಾದ್ಯ ತೈಲಗಳಲ್ಲಿ ಸುಮಾರು ಅರ್ಧದಷ್ಟು ಇಂಡೋನೇಷಿಯಾದಿಂದ ಆಮದಾಗುತ್ತವೆ. ಇಂಡೋನೇಷ್ಯಾ ತಾಳೆ ಎಣ್ಣೆ ಮತ್ತು ಕಚ್ಚಾ ತೈಲ ರಫ್ತನ್ನ ನಿಷೇಧಿಸಿದ ನಂತ್ರ ಭಾರತದಲ್ಲಿ ಖಾದ್ಯ ತೈಲದ ಬೇಡಿಕೆ ಹೆಚ್ಚಾಗಿದೆ. ಪೂರೈಕೆ ಕಡಿಮೆಯಾಗಿರುವುದರಿಂದ ಮತ್ತು ಬೇಡಿಕೆ ಹೆಚ್ಚಾದಂತೆ ಖಾದ್ಯ ತೈಲಗಳ ಬೆಲೆಗಳು ತೀವ್ರವಾಗಿ ಏರಿವೆ.
 
ಖಾದ್ಯ ತೈಲಗಳ ಬೆಲೆಯನ್ನ ಕಡಿಮೆ ಮಾಡಲು ಜನರಿಂದ ಭಾರಿ ಬೇಡಿಕೆಯಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯವು ಖಾದ್ಯ ತೈಲಗಳ ಆಮದಿನ ಮೇಲಿನ ಕೃಷಿ ಸೆಸ್ʼನ್ನ ಶೇಕಡಾ 5ರಷ್ಟು ಕಡಿಮೆ ಮಾಡಲು ಯೋಜಿಸುತ್ತಿದೆ ಎಂದು ವರದಿಯಾಗಿದೆ.
 
ಇಂಡೋನೇಷ್ಯಾದ ನಂತ್ರ ಭಾರತವು ಮಲೇಷ್ಯಾದಿಂದ ಹೆಚ್ಚಿನ ಖಾದ್ಯ ತೈಲಗಳನ್ನ ಆಮದು ಮಾಡಿಕೊಳ್ಳುತ್ತದೆ. ಬೇಡಿಕೆಯನ್ನ ಪೂರೈಸಲು ಮಲೇಷ್ಯಾ ಈಗಾಗಲೇ ತೈಲವನ್ನು ಪೂರೈಸಲು ವಿಫಲವಾಗಿದೆ. ಇಂಡೋನೇಷ್ಯಾವು ತಾಳೆ ಎಣ್ಣೆಯ ವಿಶ್ವದ ಅತಿದೊಡ್ಡ ರಫ್ತುದಾರ ರಾಷ್ಟ್ರವಾಗಿದೆ. ಆದ್ರೆ, ರಫ್ತಿನ ಮೇಲಿನ ನಿಷೇಧದಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಹೆಚ್ಚುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments