Webdunia - Bharat's app for daily news and videos

Install App

ಜನವರಿಯಲ್ಲಿ ಆದಿಯೋಗಿ ಪ್ರತಿಮೆ ಲೋಕಾರ್ಪಣೆ

Webdunia
ಸೋಮವಾರ, 10 ಅಕ್ಟೋಬರ್ 2022 (09:35 IST)
ಚಿಕ್ಕಬಳ್ಳಾಪುರ : ಇಶಾ ಫೌಂಡೇಶನ್ ವತಿಯಿಂದ ರಾಜ್ಯದಲ್ಲೂ ಆದಿ ಯೋಗಿ ಶಿವನ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಮೊದಲ ಕಾರ್ಯಕ್ರಮವಾಗಿ ನಾಗಮಂಟಪ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಾಕ್ಷಿಯಾದರು.

ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಲಿಂಗಶೆಟ್ಟಿಪುರ ಗ್ರಾಮಗಳ ನಂತರ ಜಾಲಾರಿ ನರಸಿಂಹ ಸ್ವಾಮಿ ದೇವಾಲಯದ ನರಸಿಂಹದೇವರಬೆಟ್ಟದ ತಪ್ಪಲಿನಲ್ಲಿ ಇಶಾ ಫೌಂಡೇಶನ್ ವತಿಯಿಂದ ತಮಿಳುನಾಡಿನ ಕೊಯಮತ್ತೂರಿನಲ್ಲಿರುವಂತೆ 112 ಅಡಿಯ ಆದಿಯೋಗಿ ಶಿವನ ಪ್ರತಿಮೆ ನಿರ್ಮಾಣ ಕಾರ್ಯ ಬಹುತೇಕ ಮುಕ್ತಾಯವಾಗಿದೆ.

ಅದಿಯೋಗಿ ಶಿವನ ಅವತಾರದ ಪ್ರತಿಮೆ ನಿರ್ಮಾಣದ ಕಾರ್ಯದ ಅಂಗವಾಗಿ ಇಶಾ ಫೌಂಡೇಶನ್ ವತಿಯಿಂದ ಮೊದಲ ಕಾರ್ಯಕ್ರಮವಾಗಿ ನಾಗಮಂಟಪ ಲೋಕಾರ್ಪಣೆ ಇಂದು ನೇರವೇರಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments