Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ನಡೆದ ಕೊಲೆಗೆ ಸಿನಿಮೀಯ ರೀತಿಯಲ್ಲೇ ಎಂಡ್!

Webdunia
ಗುರುವಾರ, 4 ಜನವರಿ 2018 (08:34 IST)
ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಕಾಟಿಪ್ಪಳ್ಳ ಸಮೀಪ ಭೀಕರವಾಗಿ ಕೊಲೆ ಮಾಡಿದ್ದರು. ಇದೀಗ ನಾಲ್ವರು ದುಷ್ಕರ್ಮಿಗಳನ್ನೂ ಪೊಲೀಸರು ಸಿನಿಮೀಯ ರೀತಿಯಲ್ಲೇ ಸೆರೆ ಹಿಡಿದಿದ್ದಾರೆ.
 

ಹತ್ಯೆ ನಡೆದ ಕೇವಲ ಮೂರು ಗಂಟೆಯೊಳಗೆ ಪೊಲೀಸರು ಹಂತಕ ಜಾಡು ಹಿಡಿದು ಅವರು ಪ್ರಯಾಣಿಸುತ್ತಿದ್ದ ಕಾರನ್ನು 27 ಕಿ.ಮೀ. ದೂರ ಬೆಂಬಿಡದೇ ಚೇಸ್ ಮಾಡಿ ಕೊನೆಗೆ ಕಾರಿಗೆ ಗುಂಡಿನ ಸುರಿಮಳೆಗೈದು ನಾಲ್ವರನ್ನೂ ಸೆರೆ ಹಿಡಿದಿದ್ದಾರೆ.

ಪೊಲೀಸರ ಈ ತ್ವರಿತ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗಿದೆ. ಆದರೆ ಈ ನಾಲ್ವರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ಶೀಘ್ರವೇ ಆರೋಪಿಗಳನ್ನು ಬಂಧಿಸಿ ಪೊಲೀಸರು ಟೀಕೆಗಳಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments