Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ನಡೆದ ಕೊಲೆಗೆ ಸಿನಿಮೀಯ ರೀತಿಯಲ್ಲೇ ಎಂಡ್!

Webdunia
ಗುರುವಾರ, 4 ಜನವರಿ 2018 (08:34 IST)
ಮಂಗಳೂರು: ಬಿಜೆಪಿ ಕಾರ್ಯಕರ್ತ ದೀಪಕ್ ರನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಕಾಟಿಪ್ಪಳ್ಳ ಸಮೀಪ ಭೀಕರವಾಗಿ ಕೊಲೆ ಮಾಡಿದ್ದರು. ಇದೀಗ ನಾಲ್ವರು ದುಷ್ಕರ್ಮಿಗಳನ್ನೂ ಪೊಲೀಸರು ಸಿನಿಮೀಯ ರೀತಿಯಲ್ಲೇ ಸೆರೆ ಹಿಡಿದಿದ್ದಾರೆ.
 

ಹತ್ಯೆ ನಡೆದ ಕೇವಲ ಮೂರು ಗಂಟೆಯೊಳಗೆ ಪೊಲೀಸರು ಹಂತಕ ಜಾಡು ಹಿಡಿದು ಅವರು ಪ್ರಯಾಣಿಸುತ್ತಿದ್ದ ಕಾರನ್ನು 27 ಕಿ.ಮೀ. ದೂರ ಬೆಂಬಿಡದೇ ಚೇಸ್ ಮಾಡಿ ಕೊನೆಗೆ ಕಾರಿಗೆ ಗುಂಡಿನ ಸುರಿಮಳೆಗೈದು ನಾಲ್ವರನ್ನೂ ಸೆರೆ ಹಿಡಿದಿದ್ದಾರೆ.

ಪೊಲೀಸರ ಈ ತ್ವರಿತ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗಿದೆ. ಆದರೆ ಈ ನಾಲ್ವರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ಶೀಘ್ರವೇ ಆರೋಪಿಗಳನ್ನು ಬಂಧಿಸಿ ಪೊಲೀಸರು ಟೀಕೆಗಳಿಂದ ಪಾರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments