ಜಿಂಕೆಯ ಕೊಂಬು ಸಾಗಾಟ; ಇಬ್ಬರು ಅಂದರ್

Webdunia
ಮಂಗಳವಾರ, 17 ಮೇ 2022 (20:33 IST)
ರಾಮನಗರದಲ್ಲಿ ಜಿಂಕೆಯ ಕೊಂಬುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ..ಮರಳವಾಡಿ ಹೋಬಳಿ ಯಲಚವಾಡಿ ಗ್ರಾಮದ ದಿನೇಶ್ & ಗಣೇಶ್ ಕನಕಪುರ ತಾಲೂಕಿನ ಹಾರೋಹಳ್ಳಿ ಬಳಿ ಸಿಕ್ಕಿಬಿದ್ದಿದ್ದಾರೆ..ಬ್ಯಾಗಿನಲ್ಲಿ ಜಿಂಕೆಯ ಕೊಂಬುಗಳನ್ನು ಇಟ್ಟುಕೊಂಡು ಬಸ್‌ನಲ್ಲಿ ಮರೆತು ಬಿಟ್ಟು ಹೋಗಿದ್ರು..ಬಳಿಕ ಡಿಪೋ ಮ್ಯಾನೇಜರ್ ಬ್ಯಾಗ್ ಹಿಂದಿರುಗಿಸುವಾಗ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ..ಈ ಕುರಿತು ಹಾರೋಹಳ್ಳಿ ಉಪ ವಲಯ ಅರಣ್ಯಾಧಿಕಾರಿ ರಮೇಶ್​ಗೆ ಡಿಪೋ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ..ತಕ್ಷಣವೇ ಇಬ್ಬರು ಹುಡುಗರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸೋದಾಗಿ ವಲಯ ಅರಣ್ಯಾಧಿಕಾರಿ ದಾಳೇಶ್.ಎ.ಎಸ್‌. ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments