Webdunia - Bharat's app for daily news and videos

Install App

ಜಿಂಕೆ ಬೇಟೆಗಾರರ ಬಂಧನ

Webdunia
ಸೋಮವಾರ, 2 ಮೇ 2016 (11:18 IST)
ಚಾಮರಾಜನಗರ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ಐವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. 
 
ಬಂಧಿತರನ್ನು ದೋಮೆರಾಜು, ವೆಂಕಟೇಶ್, ಮುನಿರಾಜು, ಬಾಲರಾಜು ಮತ್ತು ಜೋಸೆಫ್ ರಾಜು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಬನ್ನೇರುಘಟ್ಟ ಮೂಲದವರಾಗಿದ್ದು ಅವರನ್ನು  ನಿನ್ನೆ ರಾತ್ರಿ ಜಿಂಕೆ ಬೇಟೆಯಾಡಿ ಮರಳುತ್ತಿದ್ದ ಅವರು ರಾತ್ರಿ ಪಾಳಿಯಲ್ಲಿದ್ದ ಅರಣ್ಯ ಪಾಲಕರ ಕೈಗೆ ಸಿಕ್ಕಿ ಬಿದ್ದಿದ್ದಾರೆ. 
 
ತಾಲೂಕಿನ ಎಣ್ಣೆಹೊಳೆ ಮೀಸಲು ಅರಣ್ಯದಲ್ಲಿ ಈ ದುರುಳರು ಜಿಂಕೆ ಬೇಟೆಯಾಡಿದ್ದು,  ಬಂಧಿತರಿಂದ ಒಂದು ಸತ್ತ ಜಿಂಕೆ, ಎರಡು ಗನ್ ಮತ್ತು  ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. 
 
ಚಾಮರಾಜನಗರ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments