ಜಿಂಕೆ ಬೇಟೆಗಾರರು ಎಸ್ಕೇಪ್​

Webdunia
ಭಾನುವಾರ, 18 ಡಿಸೆಂಬರ್ 2022 (18:45 IST)
ಜಿಂಕೆ ಬೇಟೆಯಾಡಿ ಮರಕ್ಕೆ‌ ನೇತು ಹಾಕಿದ್ದ ದುಷ್ಕರ್ಮಿಗಳು ಗ್ರಾಮಸ್ಥರ ಕಂಡು ಪರಾರಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಿಂಕೆ ಕೊಂದು ಮರಕ್ಕೆ ನೇತು ಹಾಕಿ ಮಾಂಸ ಕತ್ತರಿಸುತ್ತಿದ್ದಾಗ ಗ್ರಾಮಸ್ಥರನ್ನು ನೋಡಿದ ಬೇಟೆಗಾರರು, ಜಿಂಕೆ ಮಾಂಸ ಬಿಟ್ಟು ಜೀಪ್​ನಲ್ಲಿ ಪರಾರಿಯಾಗಲು ಮುಂದಾಗಿದ್ದಾರೆ. ಈ ವೇಳೆ ಜೀಪ್ ಪಲ್ಟಿಯಾಗಿದೆ. ಅಷ್ಟಾಗಿಯೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯರ ದೂರಿನ ಅನ್ವಯ ಸ್ಥಳಕ್ಕೆ ಕವಲಂದೆ ಪೊಲೀಸರು ಭೇಟಿ ನೀಡಿದ್ಧಾರೆ. ಅರಣ್ಯ ಇಲಾಖೆ ಸಿಬ್ಬಂದಿ‌ ಪರಿಶೀಲನೆ ನಡೆಸಿದ್ದಾರೆ. ಜಿಂಕೆ ಮಾಂಸ ಮತ್ತು ಜೀಪ್ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments