ಜಿಂಕೆ ಬೇಟೆಗಾರರು ಎಸ್ಕೇಪ್​

Webdunia
ಭಾನುವಾರ, 18 ಡಿಸೆಂಬರ್ 2022 (18:45 IST)
ಜಿಂಕೆ ಬೇಟೆಯಾಡಿ ಮರಕ್ಕೆ‌ ನೇತು ಹಾಕಿದ್ದ ದುಷ್ಕರ್ಮಿಗಳು ಗ್ರಾಮಸ್ಥರ ಕಂಡು ಪರಾರಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಜಿಂಕೆ ಕೊಂದು ಮರಕ್ಕೆ ನೇತು ಹಾಕಿ ಮಾಂಸ ಕತ್ತರಿಸುತ್ತಿದ್ದಾಗ ಗ್ರಾಮಸ್ಥರನ್ನು ನೋಡಿದ ಬೇಟೆಗಾರರು, ಜಿಂಕೆ ಮಾಂಸ ಬಿಟ್ಟು ಜೀಪ್​ನಲ್ಲಿ ಪರಾರಿಯಾಗಲು ಮುಂದಾಗಿದ್ದಾರೆ. ಈ ವೇಳೆ ಜೀಪ್ ಪಲ್ಟಿಯಾಗಿದೆ. ಅಷ್ಟಾಗಿಯೂ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳೀಯರ ದೂರಿನ ಅನ್ವಯ ಸ್ಥಳಕ್ಕೆ ಕವಲಂದೆ ಪೊಲೀಸರು ಭೇಟಿ ನೀಡಿದ್ಧಾರೆ. ಅರಣ್ಯ ಇಲಾಖೆ ಸಿಬ್ಬಂದಿ‌ ಪರಿಶೀಲನೆ ನಡೆಸಿದ್ದಾರೆ. ಜಿಂಕೆ ಮಾಂಸ ಮತ್ತು ಜೀಪ್ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments