ಬಳ್ಳಾರಿಯಲ್ಲಿ ಸೋಲು; ಜನಾರ್ಧನರೆಡ್ಡಿಗೆ ಬಳ್ಳಾರಿ ಜನರು ನೀಡಿದ ಶಾಪವೆಂದ ಸಿದ್ದರಾಮಯ್ಯ

Webdunia
ಮಂಗಳವಾರ, 6 ನವೆಂಬರ್ 2018 (13:14 IST)
ಬೆಂಗಳೂರು : ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧಿಸಿದೆ. ಅದರಲ್ಲಿ ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ವಿ.ಎಸ್. ಉಗ್ರಪ್ಪ ಗೆಲುವು ಸಾಧಿಸುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಜನಾರ್ಧನರೆಡ್ಡಿಗೆ ಟಾಂಗ್ ನೀಡಿದ್ದಾರೆ.


ಜನಾರ್ದನ ರೆಡ್ಡಿ ಅವರು, ‘ನನ್ನನ್ನು 4 ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿ, ನನ್ನ ಪುಟ್ಟ ಮಕ್ಕಳಿಂದ ದೂರ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಅವರ ಹಿರಿಯ ಪುತ್ರ ರಾಕೇಶ್ ಸಾವಿನ ಮೂಲಕ ದೇವರು ಶಿಕ್ಷೆ ನೀಡಿದ್ದಾನೆ ಎಂದು ಹೇಳಿಕೆ ನೀಡಿದ್ದರು.


ಈ ಬಗ್ಗೆ ಇದೀಗ  ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು,ಬಳ್ಳಾರಿಯ ಜನತಾ ಜನಾರ್ಧರಿಗೆ ಧನ್ಯವಾದಗಳು ತಿಳಿಸಿದ್ದಾರೆ. ಜೊತೆಗೆ ಜನಾರ್ಧನರೆಡ್ಡಿಯವರ ಅಮಾನವೀಯ ನಡೆ ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments