ಪಕ್ಷಾಂತರ ಪರ್ವ; BJPಗೆ ಬಲ

Webdunia
ಗುರುವಾರ, 6 ಏಪ್ರಿಲ್ 2023 (17:20 IST)
ವಿಧಾನಸಭೆ ಸಮೀಪಿಸುತ್ತಿರುವ ಹಿನ್ನೆಲೆ ಪಕ್ಷಾಂತರದ ಪರ್ವ ಜೋರಾಗಿದೆ. ಗೆಲ್ಲುವ ಕನಸಿನಿಂದ ಅ ಪಕ್ಷದಿಂದ ಈ ಪಕ್ಷ, ಈ ಪಕ್ಷದಿಂದ ಅ ಪಕ್ಷಕ್ಕೆ ಅಂತ ರಾಜಕೀಯ ನಾಯಕರು ನಡೆ ಬದಲಿಸಿದ್ದಾರೆ.. ಇಂದು ಡಾ. ಸುರೇಂದ್ರ ಬಾಬು, ಲಿಂಗರಾಜು, ಮಣಿಕಂಠ, ಶಿವಮೊಗ್ಗ ಪಾಲಿಕೆ ಮಾಜಿ ಮೇಯರ್ ಏಳುಮಲೈ, ಮಾಜಿ ಸದಸ್ಯೆ ಗೌರಿ ಶ್ರೀನಾಥ್ ಸೇರಿದಂತೆ, ಆಪ್, ಕಾಂಗ್ರೆಸ್ ಹಾಗೂ ಜೆಡಿಎಸ್​ನ ಪ್ರಭಾವಿ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಈ ಕುರಿತು ವಿವರ ನೀಡಿದರು. ಈಗಾಗಲೇ ಹಲವಾರು ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಬೂತ್ ವಿಜಯ ಅಭಿಯಾನ, ವಿಜಯ ಸಂಕಲ್ಪ ಯಾತ್ರೆಗಳು ಯಶಸ್ವಿಯಾಗಿ ನಡೆದಿವೆ. ಸಕ್ರಿಯ ಕಾರ್ಯಕರ್ತರ ಪಡೆಯಿಂದ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಕಾರ್ಯಕರ್ತರು ಬಿಜಿಪಿ ಸೇರುವುದರಿಂದ ಪಕ್ಷದ ಬಲ ಮತ್ತಷ್ಟು ಹೆಚ್ಚಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments