Select Your Language

Notifications

webdunia
webdunia
webdunia
webdunia

ಮಂಗಳೂರಲ್ಲಿ ಪೌರತ್ವ ಕಾಯ್ದೆ ಪರ ಬ್ಯಾಟ್ ಬೀಸಿದ ರಕ್ಷಣಾ ಮಂತ್ರಿ

ಮಂಗಳೂರಲ್ಲಿ ಪೌರತ್ವ ಕಾಯ್ದೆ ಪರ ಬ್ಯಾಟ್ ಬೀಸಿದ ರಕ್ಷಣಾ ಮಂತ್ರಿ
ಮಂಗಳೂರು , ಸೋಮವಾರ, 27 ಜನವರಿ 2020 (15:06 IST)
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ಸಮಾವೇಶದಲ್ಲಿ ಜನಜಾಗೃತಿ ಮೂಡಿಸಲಿದ್ದಾರೆ.

ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಬೃಹತ್ ಸಮಾವೇಶ ಏರ್ಪಾಡು ಮಾಡಲಾಗಿದೆ.

ಮಂಗಳೂರಿನ ಕೂಳೂರು ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಬಿಜೆಪಿಯ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಕೂಳೂರು ಮೈದಾನಕ್ಕೆ ಸುಗಮ ವಾಹನಗಳ ಸಂಚಾರಕ್ಕೆ ರಸ್ತೆ ಸಂಚಾರ ಮಾರ್ಗಗಳಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸದ ಆಫರ್ ; ಸುಂದರ ಯುವತಿಯರಿಂದ ಸ್ಪಾದಲ್ಲಿ ವೇಶ್ಯಾವಾಟಿಕೆ