ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ

Webdunia
ಶುಕ್ರವಾರ, 17 ಫೆಬ್ರವರಿ 2023 (19:53 IST)
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರೆದಿದ್ದು, ಕಾಡಾನೆಗಳ ದಾಳಿಗೆ ವಿದ್ಯುತ್ ಕಂಬಗಳು, ಟ್ರಾನ್ಸ್‌‌ಫಾರ್ಮರ್ ನೆಲಕ್ಕುರುಳಿವೆ. ಸಕಲೇಶಪುರ ತಾಲೂಕಿನ ನೀಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಫಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಯನ್ನ ಕಾಡಾನೆ ನಾಶ ಮಾಡಿದೆ. ಕಾಡಾನೆ ಬಗ್ಗೆ ಮಾಹಿತಿ ನೀಡಿದ್ರೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ವಿದ್ಯುತ್ ತಂತಿ ರಸ್ತೆಯ ಮೇಲೆಯೇ ಬಿದ್ದಿದೆ. ಅನಾಹುತ ಸಂಭವಿಸುವ ಮುನ್ನವೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಕಾಕನಮನೆ ಸಮೀಪ ಗಜಪಡೆ ಬೀಡುಬಿಟ್ಟಿದ್ದು, ಎಚ್ಚರಿಕೆಯಿಂದ ಓಡಾಡುವಂತೆ ಮೈಕ್ ಮೂಲಕ ಅನೌನ್ಸ್​​ಮೆಂಟ್​​ ಮಾಡಲಾಗಿದೆ. ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಮಲೆನಾಡು ಭಾಗದ ಜನ ಹೈರಾಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮುಂದಿನ ಸುದ್ದಿ
Show comments