ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ

Webdunia
ಶುಕ್ರವಾರ, 17 ಫೆಬ್ರವರಿ 2023 (19:53 IST)
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರೆದಿದ್ದು, ಕಾಡಾನೆಗಳ ದಾಳಿಗೆ ವಿದ್ಯುತ್ ಕಂಬಗಳು, ಟ್ರಾನ್ಸ್‌‌ಫಾರ್ಮರ್ ನೆಲಕ್ಕುರುಳಿವೆ. ಸಕಲೇಶಪುರ ತಾಲೂಕಿನ ನೀಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಕಾಫಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಯನ್ನ ಕಾಡಾನೆ ನಾಶ ಮಾಡಿದೆ. ಕಾಡಾನೆ ಬಗ್ಗೆ ಮಾಹಿತಿ ನೀಡಿದ್ರೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬಂದಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ವಿದ್ಯುತ್ ತಂತಿ ರಸ್ತೆಯ ಮೇಲೆಯೇ ಬಿದ್ದಿದೆ. ಅನಾಹುತ ಸಂಭವಿಸುವ ಮುನ್ನವೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಮತ್ತೊಂದೆಡೆ ಕಾಕನಮನೆ ಸಮೀಪ ಗಜಪಡೆ ಬೀಡುಬಿಟ್ಟಿದ್ದು, ಎಚ್ಚರಿಕೆಯಿಂದ ಓಡಾಡುವಂತೆ ಮೈಕ್ ಮೂಲಕ ಅನೌನ್ಸ್​​ಮೆಂಟ್​​ ಮಾಡಲಾಗಿದೆ. ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಮಲೆನಾಡು ಭಾಗದ ಜನ ಹೈರಾಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಆರೋಪ: ಚುನಾವಣೆ ಹೊಸ್ತಿಲಲ್ಲೇ ಟಿವಿಕೆ ಮುಖ್ಯಸ್ಥ ವಿಜಯ್‌ಗೆ ಬಿಗ್‌ಶಾಕ್‌

ಬಾಗಲಕೋಟೆಯಲ್ಲಿ ಜನ ಬೆಂಬಲ ನೋಡಿದರೆ ನಾವು ಗೆಲ್ಲೋದು ಪಕ್ಕಾ ಎನಿಸುತ್ತಿದೆ: ಸಿದ್ದರಾಮಯ್ಯ

ಹಾರ್ಮೊಜ್‌ ಜಲಸಂಧಿಯಲ್ಲಿ ಹಡಗು ದಾಟಲು ಟೋಲ್‌ಗೆ ಮುಂದಾದ ಇರಾನ್‌: ಅಮೆರಿಕಾ, ಇಸ್ರೇಲ್‌ಗೆ ಬಿಗ್‌ ಶಾಕ್‌

ನಾಳೆಯಿಂದ ಹೊಸ ಆರ್ಥಿಕ ವರ್ಷ: ಏನೆಲ್ಲಾ ಬದಲಾವಣೆಗಳು ಆಗಲಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ

Video: ಮಂಗಳೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ ನಿಂದ ಬಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರು

ಮುಂದಿನ ಸುದ್ದಿ
Show comments