Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕತ್ವದ ಬದಲಾವಣೆ ವಿಳಂಬ; ಕಾಂಗ್ರೆಸ್ ನಾಯಕರಿಂದ ಹೈಕಮಾಂಡ್ ಭೇಟಿಗೆ ಚಿಂತನೆ

ಕಾಂಗ್ರೆಸ್ ನಾಯಕತ್ವದ ಬದಲಾವಣೆ ವಿಳಂಬ; ಕಾಂಗ್ರೆಸ್ ನಾಯಕರಿಂದ  ಹೈಕಮಾಂಡ್ ಭೇಟಿಗೆ ಚಿಂತನೆ
ಬೆಂಗಳೂರು , ಶುಕ್ರವಾರ, 6 ಮಾರ್ಚ್ 2020 (10:18 IST)
ಬೆಂಗಳೂರು : ಕಾಂಗ್ರೆಸ್ ನಾಯಕತ್ವದ ಬದಲಾವಣೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ  ಮೂಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಗೆ ಚಿಂತನೆ ನಡೆಸುತ್ತಿದ್ದಾರೆ.


ಈ ಬಗ್ಗೆ ನಿನ್ನೆ ಮೂಲ ಕೈ ನಾಯಕರ ಜೊತೆ ಡಾ.ಜಿ.ಪರಮೇಶ್ವರ್ ಚರ್ಚೆ ನಡೆಸಿದ್ದು, ಮುಂದಿನವಾರ ದೆಹಲಿಗೆ ತೆರಳುವ ನಿರ್ಧಾರ ಮಾಡಿದ್ದಾರೆ.


ನಾಯಕತ್ವವಿಲ್ಲದ ರಾಜ್ಯ ಕಾಂಗ್ರೆಸ್ ಘಟಕ ನಿಷ್ಕ್ರಿಯವಾಗುತ್ತಿರುವ ಹಿನ್ನಲೆಯಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್  ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸಲು ನಿರ್ಧಾರ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹುಲಿ ಬಂತು ಹುಲಿ ಕತೆಯಾಗದಿರಲಿ ನಿರ್ಭಯಾ ಗಲ್ಲು ಪ್ರಕರಣ