Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕತ್ವದ ಬದಲಾವಣೆ ವಿಳಂಬ; ಕಾಂಗ್ರೆಸ್ ನಾಯಕರಿಂದ ಹೈಕಮಾಂಡ್ ಭೇಟಿಗೆ ಚಿಂತನೆ

Webdunia
ಶುಕ್ರವಾರ, 6 ಮಾರ್ಚ್ 2020 (10:18 IST)
ಬೆಂಗಳೂರು : ಕಾಂಗ್ರೆಸ್ ನಾಯಕತ್ವದ ಬದಲಾವಣೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ  ಮೂಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿಗೆ ಚಿಂತನೆ ನಡೆಸುತ್ತಿದ್ದಾರೆ.


ಈ ಬಗ್ಗೆ ನಿನ್ನೆ ಮೂಲ ಕೈ ನಾಯಕರ ಜೊತೆ ಡಾ.ಜಿ.ಪರಮೇಶ್ವರ್ ಚರ್ಚೆ ನಡೆಸಿದ್ದು, ಮುಂದಿನವಾರ ದೆಹಲಿಗೆ ತೆರಳುವ ನಿರ್ಧಾರ ಮಾಡಿದ್ದಾರೆ.


ನಾಯಕತ್ವವಿಲ್ಲದ ರಾಜ್ಯ ಕಾಂಗ್ರೆಸ್ ಘಟಕ ನಿಷ್ಕ್ರಿಯವಾಗುತ್ತಿರುವ ಹಿನ್ನಲೆಯಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್  ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸಲು ನಿರ್ಧಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments