Webdunia - Bharat's app for daily news and videos

Install App

ಅತೃಪ್ತ ಶಾಸಕರ ರಾಜೀನಾಮೆ ಸ್ವೀಕಾರ ವಿಳಂಬ ವಿಚಾರ; ಸ್ಪೀಕರ್ ಹೇಳಿದ್ದೇನು?

Webdunia
ಬುಧವಾರ, 17 ಜುಲೈ 2019 (13:07 IST)
ಬೆಂಗಳೂರು : ಅತೃಪ್ತ ಶಾಸಕರ ರಾಜೀನಾಮೆ ಸ್ವೀಕಾರ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಮಹತ್ವದ ತೀರ್ಪುನ್ನು ಪ್ರಕಟಿಸಿದೆ.




ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಸುಪ್ರೀಂಕೋರ್ಟ್​ ಆದೇಶ ಪಾಲನೆ ಮಾಡುತ್ತೇನೆ. ಸೂಕ್ತ ಸಮಯಕ್ಕೆ, ವಿಳಂಬ ಮಾಡದೆ ಕೆಲಸ ನಿರ್ವಹಿಸುತ್ತೇನೆ. ಕಾಲಮಿತಿ ನಿಗದಿ ಮಾಡದಿರುವುದೇ ದೊಡ್ಡ ಜವಬ್ದಾರಿ. ನಾನು  ಜವಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಗೌರವಯುತವಾಗಿ ನಿಯಾಮವಳಿ ಪ್ರಕಾರ ನಡೆದುಕೊಳ್ಳುತ್ತೆನೆ ಎಂದು ಹೇಳಿದ್ದಾರೆ.


ಹಾಗೇ ಶಾಸಕರನ್ನ ಸದನಕ್ಕೆ ಕರೆಸುವುದು ನನ್ನ ಜವಬ್ದಾರಿಯಲ್ಲ, ಆ ಪಕ್ಷದ ನಾಯಕರಿಗೆ ಸಂಬಂಧಿಸಿದ ವಿಷಯವಾಗಿದೆ. ಲೆಕ್ಕಚಾರ ಪಕ್ಷಗಳಿಗೆ ಸಂಬಂಧಿಸಿದ್ದು, ನನಗಲ್ಲ, ನನ್ನ ಕರ್ತವ್ಯ ಬೇರೆ ನಾನು ಏನಿದ್ರು ಅಂಪೈರ್ ಅಷ್ಟೇ’ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments