Webdunia - Bharat's app for daily news and videos

Install App

ಜುಬಲಿಯಂಟ್ ಕಾರ್ಖಾನೆ ತನಿಖೆ ವಿಳಂಬ; ಸರ್ಕಾರದ ವಿರುದ್ಧ ಅಸಮಾಧಾನಗೊಂಡ ಬಿಜೆಪಿ ಶಾಸಕ

Webdunia
ಮಂಗಳವಾರ, 5 ಮೇ 2020 (10:13 IST)
Normal 0 false false false EN-US X-NONE X-NONE

ಬೆಂಗಳೂರು : ಜುಬಲಿಯಂಟ್ ಕಾರ್ಖಾನೆ ತನಿಖೆ ವಿಳಂಬವಾಗುತ್ತಿರುವುದಕ್ಕೆ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್  ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

 

ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಆದ್ರೆ ಯಾವ ಕಡೆಯಿಂದ ಒತ್ತಡ ಇದೆ ಗೊತ್ತಿಲ್ಲ. ಕಾರ್ಖಾನೆ ನಿರ್ಲಕ್ಷ್ಯದ ವಿರುದ್ಧ ದನಿ ಎತ್ತಿದೆ. ಈ ವೇಳೆ ನನ್ನ ಪರ ಸರ್ಕಾರ ನಿಲ್ಲಬೇಕಾಗಿತ್ತು. ಕಾರ್ಖಾನೆಗೆ ಮಣಿದಿದೆ ಏನೋ ಎಂದು ಅನುಮಾನ. ನನ್ನ ಒತ್ತಾಯಕ್ಕೆ ಒಬ್ಬ ಅಧಿಕಾರಿ ನೇಮಿಸಿತ್ತು ಅಷ್ಟೇ. ತನಿಖೆಗೆ ಬೇರೆ ಇಲಾಖೆಗೂ ಸಹಕಾರ ನೀಡಲಿಲ್ಲ. ಜುಬಲಿಯಂಟ್ ನಿಂದ ನಂಜನಗೂಡಿಗೆ ದೊಡ್ಡ ಕಳಂಕ ಎಂದು ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್  ಕಿಡಿಕಾರಿದ್ದಾರೆ.
 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments