Webdunia - Bharat's app for daily news and videos

Install App

ಜುಬಲಿಯಂಟ್ ಕಾರ್ಖಾನೆ ತನಿಖೆ ವಿಳಂಬ; ಸರ್ಕಾರದ ವಿರುದ್ಧ ಅಸಮಾಧಾನಗೊಂಡ ಬಿಜೆಪಿ ಶಾಸಕ

Webdunia
ಮಂಗಳವಾರ, 5 ಮೇ 2020 (10:13 IST)
Normal 0 false false false EN-US X-NONE X-NONE

ಬೆಂಗಳೂರು : ಜುಬಲಿಯಂಟ್ ಕಾರ್ಖಾನೆ ತನಿಖೆ ವಿಳಂಬವಾಗುತ್ತಿರುವುದಕ್ಕೆ ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್  ತಮ್ಮ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

 

ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಆದ್ರೆ ಯಾವ ಕಡೆಯಿಂದ ಒತ್ತಡ ಇದೆ ಗೊತ್ತಿಲ್ಲ. ಕಾರ್ಖಾನೆ ನಿರ್ಲಕ್ಷ್ಯದ ವಿರುದ್ಧ ದನಿ ಎತ್ತಿದೆ. ಈ ವೇಳೆ ನನ್ನ ಪರ ಸರ್ಕಾರ ನಿಲ್ಲಬೇಕಾಗಿತ್ತು. ಕಾರ್ಖಾನೆಗೆ ಮಣಿದಿದೆ ಏನೋ ಎಂದು ಅನುಮಾನ. ನನ್ನ ಒತ್ತಾಯಕ್ಕೆ ಒಬ್ಬ ಅಧಿಕಾರಿ ನೇಮಿಸಿತ್ತು ಅಷ್ಟೇ. ತನಿಖೆಗೆ ಬೇರೆ ಇಲಾಖೆಗೂ ಸಹಕಾರ ನೀಡಲಿಲ್ಲ. ಜುಬಲಿಯಂಟ್ ನಿಂದ ನಂಜನಗೂಡಿಗೆ ದೊಡ್ಡ ಕಳಂಕ ಎಂದು ನಂಜನಗೂಡಿನ ಬಿಜೆಪಿ ಶಾಸಕ ಹರ್ಷವರ್ಧನ್  ಕಿಡಿಕಾರಿದ್ದಾರೆ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments