Webdunia - Bharat's app for daily news and videos

Install App

ಸಹಪಾಠಿಗಳ ಸೇಡಿಗೆ ಶಾಲೆಯ ಹೊರಗಡೆಯೇ ಬಲಿಯಾದ ವಿದ್ಯಾರ್ಥಿ, ದೆಹಲಿ ಶಾಲೆಯಲ್ಲಿ ಆಗಿದ್ದೇನು

Sampriya
ಶನಿವಾರ, 4 ಜನವರಿ 2025 (15:52 IST)
ನವದೆಹಲಿ: ಪೂರ್ವ ದೆಹಲಿಯ ಶಕರ್‌ಪುರದ ಸರಕಾರಿ ಶಾಲೆಯೊಂದರ ಹೊರಗೆ ಒಂಬತ್ತನೇ ತರಗತಿಯ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಹೊಡೆದು ಕೊಂದಿರುವ ಭಯಾನಕ ಘಟನೆ ಇಂದು ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಾಲೆಯಲ್ಲಿ ಇಬ್ಬರು ಸಹಪಾಠಿಗಳ ನಡುವಿನ ಜಗಳದಿಂದ ಕೊಲೆ ನಡೆದಿದೆ ಎನ್ನಲಾಗಿದೆ.

ಒಂಬತ್ತನೇ ತರಗತಿಯ ವಿದ್ಯಾರ್ಥಿಯ ಮೇಲೆ ವ್ಯಕ್ತಿಗಳ ಗುಂಪೊಂದು ಶಾಲೆಯ ಗೇಟ್‌ನ ಹೊರಗೆ ಹಲ್ಲೆ ನಡೆಸಿದೆ. ವಿದ್ಯಾರ್ಥಿಗಳು ಕ್ಯಾಂಪಸ್‌ನಿಂದ ನಿರ್ಗಮಿಸುವಾಗ ಎರಡು ಗುಂಪಿನ ಮಧ್ಯೆ ಜಗಳ ನಡೆದಿದೆ.  ಬಾಲಕ ಶಾಲೆಯಿಂದ ಹೊರಗೆ ಬರುತ್ತಿರುವುದನ್ನು ಕಾದು ಕುಳಿತ ಒಂದು ತಂಡದವರು ಹೊರಬರುತ್ತಿದ್ದ ಹಾಗೇ ಹಲ್ಲೆ ಮಾಡಿದ್ದಾರ.

ಬಲತೊಡೆಗೆ ಚಾಕುವಿನಿಂದ ಇರಿದು ತೀವ್ರ ಗಾಯಗೊಳಿಸಿದ್ದಾನೆ. ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments