Webdunia - Bharat's app for daily news and videos

Install App

ದೆಹಲಿ ಏರ್‌ಪೋರ್ಟ್ ಒಂದು ಮಳೆ ಎದುರಿಸಲಾಗದಷ್ಟು ನಿಶ್ಯಕ್ತವಾಗಿದೆಯಾ: ಕಾಂಗ್ರೆಸ್ ಆಕ್ರೋಶ

Sampriya
ಶುಕ್ರವಾರ, 28 ಜೂನ್ 2024 (18:46 IST)
Photo Courtesy X
ಬೆಂಗಳೂರು: ದೆಹಲಿ ವಿಮಾನ ನಿಲ್ದಾಣ ಒಂದೇ ಒಂದು ಮಳೆಯನ್ನು ಎದುರಿಸಲಾಗದಷ್ಟು ನಿಶ್ಯಕ್ತವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಇಂದು ಮುಂಜಾನೆ ನಗರದಲ್ಲಿ ಸುರಿದ ಬಾರೀ ಮಳೆಗೆ ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿದು ಒಬ್ಬರು ಸಾವನ್ನಪ್ಪಿದರು. ಇನ್ನೂ ದುರ್ಘಟನೆಯಲ್ಲಿ ಹಲವು ಕಾರುಗಳು ಜಖಂಗೊಂಡಿದೆ.

ಈ ಬಗ್ಗೆ ಕಾಂಗ್ರೆಸ್ ಪೋಸ್ಟ್ ಹಂಚಿಕೊಂಡು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ದೆಹಲಿ ವಿಮಾನ ನಿಲ್ದಾಣ ಒಂದೇ ಒಂದು ಮಳೆಯನ್ನು ಎದುರಿಸಲಾಗದಷ್ಟು ನಿಶ್ಯಕ್ತವಾಗಿದೆ!

2024ರ ಮಾರ್ಚ್ ನಲ್ಲಿ ವಿಸ್ತರಿತ ಟರ್ಮಿನಲ್ ನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದರು, ಕೆಲವೇ ತಿಂಗಳಲ್ಲಿ ಈ ಟರ್ಮಿನಲ್ ಕುಸಿದು ಬಿದ್ದಿದೆ, ಒಂದು ಜೀವ ಹೋಗಿದೆ, ಹಲವರು ಗಾಯಗೊಂಡಿದ್ದಾರೆ.

Dear @BJP4Karnataka
 ,
ಇದೇನಾ ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಆತ್ಮನಿರ್ಬರ್ ಭಾರತ?

ಮೋದಿಯವರು ಹೇಳುವ ಉಡಾನ್ ಯೋಜನೆಯು ಹಣ ಉಡಾಯಿಸುವ ಯೋಜನೆಯಾಗಿದ್ದು ದುರಂತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments