Webdunia - Bharat's app for daily news and videos

Install App

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಹೋರಟಗಾರರ ದೆಹಲಿ ಚಲೋ

Webdunia
ಮಂಗಳವಾರ, 31 ಜನವರಿ 2023 (20:11 IST)
ಮೇಕೆದಾಟು ಯೋಜನೆಯಲ್ಲಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಕೂಡಲೇ ಮೇಕದಾಟು ಯೋಜನೆ ಜಾರಿಯಾಗಬೇಕೆಂದು ಕನ್ನಡಪರ ಹೋರಾಟಗಾರರು ಸಂಗೋಳಿ ರಾಯಣ್ಣ ವೃತ್ತದಲ್ಲಿ ಧರಣಿ ನಡೆಸುತ್ತಿದ್ದಾರೆ.ಈ ಯೋಜನೆಯಿಂದ ರಾಜ್ಯದ ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲಾಗುತ್ತದೆ.ಹಾಗಾಗಿ ಕನ್ನಡ ಪರ ಹಲವು ಸಂಘಟನೆಗಳಿಂದ ದೆಹಲಿ ಚಲೋವನ್ನ ಕೂಡ ಹಮ್ಮಿಕೊಳ್ಳಲಾಗಿದೆ.
 
ಸುಮಾರು 50 ಕ್ಕೂ ಹೆಚ್ಚು ಕನ್ನಡ ಪರ ಹೋರಾಟಗಾರರಿಂದ ದೆಹಲಿ ಚಲೋವನ್ನ ನಡೆಸಿದ್ದಾರೆ.ಬೆಂಗಳೂರು ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ನಿಂದ ದೆಹಲಿ ಚಲೋ ಆರಂಭವಾಗಿದ್ದು,ಬೆಂಗಳೂರಿನಿಂದ ರೈಲಿನಿಂದ ದೆಹಲಿಗೆ ಸುಮಾರು ೨೦೦ ಕ್ಕೂ ಹೆಚ್ಚು ಹೋರಾಟಗಾರರು ಪ್ರಯಾಣ ಬೆಳೆಸಿದ್ದಾರೆ.
 
ದೆಹಲಿಯ ಜಂತರ್ ಮಂತರ್ ನಲ್ಲಿ ಹೋರಾಟ ನಡೆಯಲಿದ್ದು, ನಾಳೆ ಮಧ್ಯಾಹ್ನ ಮೂರು ಗಂಟೆಗೆ ಕನ್ನಡ ಪರ ಹೋರಾಟಗಾರರಿಂದ ರಾಷ್ಟ್ರಪತಿಗಳಿಗೆ ಮೇಕೆದಾಟು ಯೋಜನೆಯ ಉಳಿವಿಗಾಗಿ ಮನವಿ ಮಾಡಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments