Webdunia - Bharat's app for daily news and videos

Install App

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಉಗ್ರಗಾಮಿ ಪಟ್ಟ

Webdunia
ಬುಧವಾರ, 29 ಜನವರಿ 2020 (20:17 IST)
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗದ್ದುಗೆಗಾಗಿ ಗುದ್ದಾಟ ಮುಂದುವರಿದಿರುವಂತೆ ದೆಹಲಿ ಸಿಎಂಗೆ ಉಗ್ರಗಾಮಿ ಪಟ್ಟ ಕಟ್ಟಲಾಗಿದೆ.  

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಉಗ್ರಗಾಮಿ ಮಾತ್ರವಲ್ಲ, ಅವರೊಬ್ಬ ನಕ್ಸಲ್ ಆಗಿದ್ದಾರೆ. ಹೀಗಂತ ಭಾರತೀಯ ಜನತಾ ಪಕ್ಷದ ಸಂಸದ ಪರ್ವೇಶ್ ವರ್ಮಾ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸಂಸದನ ವಿಡಿಯೋ ಸಧ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉಗ್ರಗಾಮಿಗಳು ಹಾಗೂ ನಕ್ಸಲ್ ರು ಸರಕಾರದ ಆಸ್ತಿಗಳನ್ನು ಹಾಳು ಮಾಡುತ್ತಾರೆ. ಅದೇ ಮಾದರಿಯಲ್ಲಿ ಅರವಿಂದ ಕೇಜ್ರಿವಾಲ್ ಮಾಡ್ತಿರೋ ಕೆಲಸ ಇದೆ ಅಂತ  ಪರ್ವೇಶ್ ವರ್ಮಾ ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments