Webdunia - Bharat's app for daily news and videos

Install App

ದೆಹಲಿ ಲಿಕ್ಕರ್ ಹಗರಣ: ಕವಿತಾಗೆ ಸಂಕಷ್ಟ

Webdunia
ಬುಧವಾರ, 21 ಡಿಸೆಂಬರ್ 2022 (15:22 IST)
ಜಾರಿ ನಿರ್ದೇಶನಾಲಯ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ವಿರುದ್ಧ ಗಂಭೀರ ಆರೋಪ ಮಾಡಿದೆ. ತೆಲಂಗಾಣ ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಮತ್ತು ಅವರ ಪಾಲುದಾರ ಒಟ್ಟಾಗಿ ಲಿಕ್ಕರ್ ಕಂಪನಿ ಇಂಡೊ ಸ್ಪಿರಿಟ್​​ನಲ್ಲಿ ಶೇಕಡಾ 65ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ಹೇಳಿದೆ. ಕವಿತಾ ಅವರ ಹೆಸರು ಆರಂಭದಿಂದಲೂ ದೆಹಲಿ ಲಿಕ್ಕರ್ ಹಗರಣದಲ್ಲಿ ಕೇಳಿಬರುತ್ತಿದೆ. ಕಳೆದ ತಿಂಗಳು ಕೋರ್ಟ್ ಗೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ED ಕವಿತಾ ಪ್ರತಿನಿಧಿಗಳ ಮೂಲಕ ಮದ್ಯದ ಕಂಪೆನಿಯಲ್ಲಿ ಪಾಲನ್ನು ಹೊಂದಿದ್ದು ಪ್ರತಿನಿಧಿಗಳನ್ನು ಗುರುತಿಸಿ ತನಿಖೆ ನಡೆಸಲಾಗಿದೆ ಎಂದು ಹೇಳಿದೆ. ED ವಿಶೇಷ ಕೋರ್ಟ್ ನಲ್ಲಿ ನ್ಯಾಯಾಧೀಶ ಎಂ.ಕೆ.ನಾಗ್ ಪಾಲ್ ಮುಂದೆ ಆರೋಪಪಟ್ಟಿಯನ್ನು ಸಲ್ಲಿಸಿದ್ದು ಪ್ರಕರಣದ ಗಂಭೀರತೆ ಮತ್ತು ತೀವ್ರತೆಯನ್ನು ಪರಿಗಣಿಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿದೆ. ದೆಹಲಿ ಲಿಕ್ಕರ್ ಹಗರಣ ಬೆಳಕಿಗೆ ಬಂದ ರೀತಿಯನ್ನು ಜಾರಿ ನಿರ್ದೇಶನಾಲಯ ವಿವರವಾಗಿ ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments