Webdunia - Bharat's app for daily news and videos

Install App

ದೆಹಲಿ ಗಲಭೆ : ಅಮಿತ್ ಷಾ ರಾಜೀನಾಮೆ?

Webdunia
ಶುಕ್ರವಾರ, 6 ಮಾರ್ಚ್ 2020 (15:07 IST)
ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಹಾಗೂ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಇದೀಗ ಕೇಂದ್ರ ಗೃಹ ಸಚಿವರ ರಾಜೀನಾಮೆವರೆಗೆ ಬಂದು ನಿಂತಿದೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನಾಲ್ವತ್ತಕ್ಕೂ ಹೆಚ್ಚು ಜನರ ಸಾವನ್ನಪ್ಪಿದ್ದಾರೆ. ಈ ಗಲಭೆ ಹಾಗೂ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಹೀಗಂತ ಕಾಂಗ್ರೆಸ್ ಒತ್ತಾಯ ಮುಂದುವರಿಸಿದೆ.

ಲೋಕಸಭೆಯಲ್ಲಿ ನಡೆಯುತ್ತಿರುವ ಕಲಾಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಪಟ್ಟು ಹಿಡಿದಿರೋ ಕಾಂಗ್ರೆಸ್ ನಾಯಕರು ಗದ್ದಲ ಮುಂದುವರಿಸಿದ ಪರಿಣಾಮ ಕಲಾಪಕ್ಕೆ ಅಡಚಣೆಯುಂಟಾಯಿತು.

ಕೈ ಪಾಳೆಯದ ಮುಖಂಡರ ಗದ್ದಲದ ಕಾರಣದಿಂದಾಗಿ ಕಲಾಪವನ್ನು ಮುಂದೂಡಿಕೆ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments