Webdunia - Bharat's app for daily news and videos

Install App

ಖುಷಿ ತಂದ ಕಡಲೆ ಖರೀದಿ ಕೇಂದ್ರ- ವರ್ತಕರು ದಲ್ಲಾಳಿ ಕಾಟ ದೂರ

Webdunia
ಮಂಗಳವಾರ, 14 ಮಾರ್ಚ್ 2023 (16:01 IST)
ದಲ್ಲಾಳಿಗಳು ವ್ಯಾಪಾರಸ್ಥರ ಕೈಗೆ ಸಿಲುಕಿ ಮನಬಂದ ಬೆಲೆಗೆ ಬೆಳೆಗಳನ್ನು ಮಾರುತ್ತಿದ್ದ ರೈತರಿಗೆ ಇದೀಗ ಸರ್ಕಾರವೇ ತೆರೆದ ಬೆಂಬಲ ಬೆಲೆ ಯೋಜನೆಯ ಕಡಲೆ ಖರೀದಿ ಕೇಂದ್ರ ವರದಾನವಾಗಿದೆ.ಕುಂದಗೋಳ ಪಟ್ಟಣದ ಎಪಿಎಂಸಿಯಲ್ಲಿನ  ಕಡಲೆ ಖರೀದಿ ಕೇಂದ್ರಕ್ಕೆ ಈ ವರ್ಷವೇ ಅತ್ಯಧಿಕ 1460 ಅರ್ಜಿಗಳು ಕಡಲೆ ಖರೀದಿಗಾಗಿ  ಸಲ್ಲಿಕೆಯಾಗಿವೆ. ಮಾ.13 ಸೋಮವಾರದಿಂದ ಕಡಲೆ ಖರೀದಿ ಸಹ ಆರಂಭವಾಗಿದ್ದು, ರೈತರು ಅತಿ ಉತ್ಸಾಹದಿಂದ ತಮ್ಮ ತಮ್ಮ ಕಡಲೆ ಬೆಳೆಗಳನ್ನು ಮಾರಾಟ ಮಾಡಲು ಬಂದಿದ್ದು ಕುಂದಗೋಳ ಎಪಿಎಂಸಿ ಸುತ್ತ ರಾಶಿ ರಾಶಿ ಕಡಲೆ ಹೊತ್ತ ಟ್ರ್ಯಾಕ್ಟರ್'ಗಳೇ ಕಣ್ಣಿಗೆ ಕಾಣ್ತಾ ಇವೆ.

ಕಳೆದ ಬಾರಿ ಅತಿವೃಷ್ಟಿ ಪರಿಣಾಮ ರೈತಾಪಿ ಜನರು ಅತಿ ಹೆಚ್ಚಾಗಿ ಹಿಂಗಾರು ಕಡಲೆ ಬಿತ್ತನೆ ಕಾರ್ಯ ಕೈಗೊಂಡ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನಲ್ಲಿ ಈ ಬಾರಿ ಅತಿ ಹೆಚ್ಚಿನ ಕಡಲೆ ಬೆಳೆ ಬಂದಿದೆ.ಸದ್ಯ ಹೊರಗಡೆ ಸದ್ಯ ವರ್ತಕರು 4500 ರಿಂದ 4800 ರೂಪಾಯಿ ವರೆಗೆ ಕ್ವಿಂಟಾಲ್ ಕಡಲೆಗೆ ಬೇಡಿಕೆ ಇಟ್ಟರೇ ಸರ್ಕಾರದ ಕಡಲೆ ಖರೀದಿ ಕೇಂದ್ರದಲ್ಲಿ ರೈತರ ಕ್ವಿಂಟಾಲ್ ಕಡಲೆಗೆ 5335 ರೂಪಾಯಿ ಸಿಗ್ತಾ ಇರೋದು ರೈತರ ಸಂತೋಷಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments