ನಿರ್ಜನ ಪ್ರದೇಶಗಳಿಗೆ ಫುಡ್ ಡೆಲಿವರಿ ಮಾಡುವ ಡೆಲಿವರಿ ಬಾಯ್ಸ್ ಎಚ್ಚರದಿಂದಿರಿ!

Webdunia
ಗುರುವಾರ, 9 ಜನವರಿ 2020 (10:37 IST)
ಬೆಂಗಳೂರು : ಪುಡ್ ಡೆಲಿವರಿ ಬಾಯ್ಸ್ ಟಾರ್ಗೆಟ್ ಮಾಡಿ ದುಷ್ಕರ್ಮಿಗಳು ದರೋಡೆ ಮಾಡುತ್ತಿದ್ದ ಘಟನೆ  ಬೆಂಗಳೂರಿನ ಕಾಟನ್ ಪೇಟೆ , ಸುಬ್ರಹ್ಮಣ್ಯಪುರದಲ್ಲಿ  ನಡೆದಿದೆ.


ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿದ್ದು, ಪುಡ್ ಆರ್ಡರ್ ಮಾಡಿ ಡೆಲಿವರಿ ಬಾಯ್ ಬರುತ್ತಿದ್ದಂತೆ ಅವರ ಮೇಲೆ ಹಲ್ಲೆ ಮಾಡಿ ಪುಡ್ ಜೊತೆ ಚೈನ್ , ಪರ್ಸ್ , ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದಾರೆ.

 

ಈಗಾಗಲೇ ಕಾಟನ್ ಪೇಟೆಯಲ್ಲಿ ಡೆಲಿವರಿ ಬಾಯ್ ಮಧು, ಹಾಗೂ ಸುಬ್ರಹ್ಮಣ್ಯಪುರದಲ್ಲಿ ಸಚಿನ್ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಕೇಸ್ ದಾಖಲಿಸಿಕೊಂಡ ಪೊಲೀಸರು  ಆರೋಪಿಗಳಿಗಾಗಿ ಶೋಧ ಕಾರ್ಯ ಶುರು ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಸಚಿವರಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದ ಹಾಗೇ ಎಂಬಿಬಿಎಸ್ ಪಾಸಾದವರಿಗೆ ಗುಡ್‌ನ್ಯೂಸ್‌ ಕೊಟ್ಟ ಯುಟಿ ಖಾದರ್‌

ಮುಂದಿನ ಸುದ್ದಿ
Show comments