ನಿರ್ಜನ ಪ್ರದೇಶಗಳಿಗೆ ಫುಡ್ ಡೆಲಿವರಿ ಮಾಡುವ ಡೆಲಿವರಿ ಬಾಯ್ಸ್ ಎಚ್ಚರದಿಂದಿರಿ!

Webdunia
ಗುರುವಾರ, 9 ಜನವರಿ 2020 (10:37 IST)
ಬೆಂಗಳೂರು : ಪುಡ್ ಡೆಲಿವರಿ ಬಾಯ್ಸ್ ಟಾರ್ಗೆಟ್ ಮಾಡಿ ದುಷ್ಕರ್ಮಿಗಳು ದರೋಡೆ ಮಾಡುತ್ತಿದ್ದ ಘಟನೆ  ಬೆಂಗಳೂರಿನ ಕಾಟನ್ ಪೇಟೆ , ಸುಬ್ರಹ್ಮಣ್ಯಪುರದಲ್ಲಿ  ನಡೆದಿದೆ.


ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿದ್ದು, ಪುಡ್ ಆರ್ಡರ್ ಮಾಡಿ ಡೆಲಿವರಿ ಬಾಯ್ ಬರುತ್ತಿದ್ದಂತೆ ಅವರ ಮೇಲೆ ಹಲ್ಲೆ ಮಾಡಿ ಪುಡ್ ಜೊತೆ ಚೈನ್ , ಪರ್ಸ್ , ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದಾರೆ.

 

ಈಗಾಗಲೇ ಕಾಟನ್ ಪೇಟೆಯಲ್ಲಿ ಡೆಲಿವರಿ ಬಾಯ್ ಮಧು, ಹಾಗೂ ಸುಬ್ರಹ್ಮಣ್ಯಪುರದಲ್ಲಿ ಸಚಿನ್ ಮೇಲೆ ಹಲ್ಲೆ ಮಾಡಿ ದರೋಡೆ ಮಾಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ  ಕೇಸ್ ದಾಖಲಿಸಿಕೊಂಡ ಪೊಲೀಸರು  ಆರೋಪಿಗಳಿಗಾಗಿ ಶೋಧ ಕಾರ್ಯ ಶುರು ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಮುಂದಿನ ಸುದ್ದಿ
Show comments