Webdunia - Bharat's app for daily news and videos

Install App

108 ವಾಹನದಲ್ಲಿಯೇ ಹೆರಿಗೆ

Webdunia
ಗುರುವಾರ, 16 ಆಗಸ್ಟ್ 2018 (18:12 IST)
108 ವಾಹನದಲ್ಲಿಯೇ ಗರ್ಭೀಣಿಗೆ ಹೆರಿಗೆಯಾದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಳಗಾನೂರ ಕ್ರಾಸ್ ಬಳಿ ಘಟನೆ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಬಿಳೇಭಾವಿ ಗ್ರಾಮದ ಬಸಮ್ಮಾ ನಿಂಗಪ್ಪ ಕೆಸರಟ್ಟಿಗೆ ಹೆರಿಗೆಯಾಗಿದೆ.

108 ವಾಹನದ ಸಿಬ್ಬಂದಿಗಳ ಸಮಯೋಚಿತ ಚಿಕಿತ್ಸೆಯಿಂದಾಗಿ ಸುಸೂತ್ರ ಹೆರಿಗೆಯಾಗಿದೆ. ಆರೋಗ್ಯದಿಂದ ತಾಯಿ & ಮಗು ಇದ್ದಾರೆ. ತಾಳಿಕೋಟೆ ಸಮುದಾಯ ಕೇಂದ್ರದಲ್ಲಿ ಬಾಣಂತಿ & ಮಗುವಿಗೆ  ಚಿಕಿತ್ಸೆ ಮುಂದುವರೆದಿದೆ. ತಾಳಿಕೋಟೆ ಸರಕಾರಿ ಸಮುದಾಯ ಆರೊಗ್ಯ ಕೇಂದ್ರದ ವೈದ್ಯಾಧಿಕಾರಿಗಳು & ಸಿಬ್ಬಂದಿ ಮೇಲೆ ನಿರ್ಲಕ್ಷ್ಯ & ಕರ್ತವ್ಯಲೋಪದ ಆರೋಪ ಕೇಳಿಬಂದಿದೆ.

ಮೊದಲು ಹೆರಿಗೆ ನೊವಿನಿಂದ ಬಳಲುತ್ತಿದ್ದ ಬಸಮ್ಮಾ ಳನ್ನ ಬಿಳೇಭಾವಿ ಗ್ರಾಮದಿಂದ ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಆದರೆ ಗರ್ಭೀಣಿಯನ್ನ ದಾಖಲು ಮಾಡಿಕೊಳ್ಳದೇ, ರಕ್ತಹೀನತೆಯಿಂದ ಬಳಲುತ್ತಿದ್ದಾಳೆ ಎಂದು ಆಸ್ಪತ್ರೆಯ ಸಿಬ್ಬಂದಿ ಬಸವನ ಬಾಗೇವಾಡಿ ಅಥವಾ ವಿಜಯಪುರ ಜಿಲ್ಲಾಕೇಂದ್ರಕ್ಕೆ ಕರೆದೊಯ್ಯಲು ಸೂಚಿಸಿದ್ದರು. ಆದರೆ ಮಾರ್ಗಮಧ್ಯೆಯೇ ಬಳಗಾನೂರ ಕ್ರಾಸ್ ಬಳಿ ನೋವು ಉಲ್ಬಣಿಸಿ  ಹೆರಿಗೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments